6:42 PM Saturday13 - December 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ… ಕೆಪಿಟಿಸಿಎಲ್: 448 ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್‌ಗಳ ನೇಮಕ ಭಾರತದಲ್ಲಿ ಎಫ್ ಡಿಐ ಹೆಚ್ಚಳ: ಪ್ರಧಾನಿ ಮೋದಿಗೆ ಸಂಸದ ಬಸವರಾಜ ಬೊಮ್ಮಾಯಿ ಅಭಿನಂದನೆ ಮೈಸೂರು ಅರಮನೆ ಮುಖ್ಯ ದ್ವಾರದ ಮೇಲ್ಚಾವಣಿ ಕುಸಿತ: ವರಾಹ ಗೇಟ್ ಬಳಿ ಬ್ಯಾರಿಕೇಡ್… ಶಾಲೆಗಳ ಮೂಲಸೌಕರ್ಯಕ್ಕೆ ಕ್ರಮ; ಮಕ್ಕಳ ಶೂ-ಸಾಕ್ಸ್ ಅನುದಾನ ಪೂರ್ಣ ಬಿಡುಗಡೆ: ಸಚಿವ ಮಧು… ಹಂತ ಹಂತವಾಗಿ ಖಾಲಿ ಹುದ್ದೆಗಳ ಭರ್ತಿ: ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿ ಭರವಸೆ

ಇತ್ತೀಚಿನ ಸುದ್ದಿ

ಪದ್ಮಶ್ರೀ ಭಟ್ ಅಭಿನಂದನಾ ಕಾರ್ಯಕ್ರಮ: ಬಹುಮುಖ ಪ್ರತಿಭೆಯ ಬಾಲ ಕಲಾವಿದರಿಗೆ ಸನ್ಮಾನ

01/10/2021, 15:16

ಮಂಗಳೂರು(reporterkarnataka.com): ಆರದಿರಲಿ ಬದುಕು ಆರಾಧನಾ ಸಂಸ್ಥೆ ವತಿಯಿಂದ ವಾಯ್ಸ್ ಆಫ್ ಆರಾಧನಾ ಬಹುಮುಖ ಪ್ರತಿಭೆ ಗಳಿಗೆ ಸಂಚಾಲಕಿ  ಪದ್ಮಶ್ರೀ ಭಟ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ ಸುರತ್ಕಲ್ ನ ಮಾಧವ ನಗರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ಅವರು ಬಹುಮುಖ ಪ್ರತಿಭೆಗಳನ್ನು ಸನ್ಮಾನಿಸಿದರು.

ಸಮಾಜ ಸೇವೆಯ ಜತೆಗೆ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಆರದಿರಲಿ ಬದುಕು ಆರಾಧನಾ ತಂಡವನ್ನು ಶ್ಲಾಘಿಸಿದರು. ಬಹುಮುಖ ಪ್ರತಿಭೆಗಳಾದ ರುದ್ರಮನ್ಯು ಪೊನ್ನಗಿರಿ, ಶಿವಮನ್ಯು ಪೊನ್ನಗಿರಿ, ಧ್ಯಾನ್ ಮಂಗಳೂರು,ಅಭಿಷ್ಣಾ ಮಂಗಳೂರು, ತಪಸ್ಯಾ ಕಟೀಲು, ಶಾರ್ವಿ ಮಂಗಳೂರು, ಪೂರ್ವಿ ಕಟೀಲು, ಸಾನ್ವಿ ಮಂಗಳೂರು, ರಚನ್ ಕಾರ್ಕಳ ಅವರನ್ನು ಸನ್ಮಾನಿಸಲಾಯಿತು.

ಪದ್ಮಶ್ರೀ ಭಟ್ ಹಾಗೂ ವಿವೇಕ್ ಪ್ರಭು ಅವರ ಹುಟ್ಟುಹಬ್ಬ ಆಚರಿಸಲಾಯಿತು. ಕೃಷ್ಣ ವೇಷ ಸ್ಪರ್ಧೆಯ ವಿಜೇತರಿಗೆ ಬಹುಮಾನ ನೀಡಲಾಯಿತು. ವಾಯ್ಸ್ ಆಫ್ ಆರಾಧನ ತಂಡದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಸದಸ್ಯರಾದ ಅಭಿಷೇಕ್ ಶೆಟ್ಟಿ ಐಕಳ, ಆರಾಧನಾ ಭಟ್,  ದೇವಿಪ್ರಸಾದ್ ಶೆಟ್ಟಿ, ಪ್ರಸಾದ್ ಉಡುಪಿ. ವಿವೇಕ್ ಪ್ರಭು ನಿಡ್ಡೋಡಿ ರಾಕೇಶ್ ಪೊಳಲಿ, ಪದ್ಮಶ್ರೀ ಭಟ್ ನಿಡ್ಡೋಡಿ,ಆಮಂತ್ರಣ  ಪರಿವಾರದ ವಿಜಯ ಕುಮಾರ್ ಜೈನ್,ಸ್ನೇಹಲತಾ ಪೊನ್ನಗಿರಿ, ಶ್ರೀಕಾಂತ್ ಭಟ್ ಪೊನ್ನ ಗಿರಿ, ಬಾಬು ಮಂಗಳೂರು,ದಿನೇಶ್  ಕಟೀಲು, ಸುಕುಮಾರ್  ಹಾಗೂ ಆರದಿರಲಿ ಬದುಕು ಆರಾಧನಾ ಹಾಗೂ ವಾಯ್ಸ್ ಆಫ್ ಆರಾಧನಾ ಪೋಷಕರು ಉಪಸ್ಥಿತಿ ತರಿದ್ದರು. ಮಜಾಭಾರತ ಖ್ಯಾತಿಯ ಆರಾಧನಾ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು