2:42 AM Thursday30 - July 2026
ಬ್ರೇಕಿಂಗ್ ನ್ಯೂಸ್
ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ…

ಇತ್ತೀಚಿನ ಸುದ್ದಿ

ಪದ್ಮಶ್ರೀ ಡಾ.ಗೋಪಾಲನಾಥ್ ಸಂಸ್ಮರಣೆ: ಡಿ. 6ರಂದು ಒಂದು ದಿನದ ವಿಶೇಷ ರಾಷ್ಟ್ರೀಯ ಸಂಗೀತ ಕಾರ್ಯಕ್ರಮ

26/11/2022, 21:57

ಮಂಗಳೂರು(reporterkarnataka.com): ಡಾ. ಕದ್ರಿ ಗೋಪಾಲನಾಥ್ ಅಕಾಡೆಮಿ ಫಾರ್ ಆರ್ಟ್ಸ್ (ರಿ) ಟ್ರಸ್ಟ್ ಆಶ್ರಯದಲ್ಲಿ ಪದ್ಮಶ್ರೀ ಡಾ.ಗೋಪಾಲನಾಥ್ ಅವರ ಸಂಸ್ಮರಣೆ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ.

ಡಾ..ಅಂಬೇಡ್ಕರ್ ಭವನದಲ್ಲಿ ಡಿಸೆಂಬರ್ 6 ರಂದು ಒಂದು ದಿನದ ವಿಶೇಷ ರಾಷ್ಟ್ರೀಯ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಆ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಸಂಗೀತ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಡಿಸೆಂಬರ್ 4ರಂದು ಭಾನುವಾರ ಅನಾಥಶ್ರಮದ ಮಕ್ಕಳಿಗೆ ಸಂಗೀತ ಸ್ಪರ್ಧೆ ಏರ್ಪಡಿಸಲಾಗಿದೆ. ಮಂಗಳೂರಿನ ಡೊಂಗರಕೇರಿ

ಕೆನರಾ ಹೈಸ್ಕೂಲ್ ನಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಜಾನಪದ, ಭಾವಗೀತೆ ಹಾಗೂ ಭಜನೆ ವಯಕ್ತಿಕ ಸ್ಪರ್ಧೆಯನ್ನು ಏರ್ಪಡಿಸಿದ್ದು ಭಾಗವಹಿಸಲಿಚ್ಚಿಸುವ ಅನಾಥಾಲಯ ಹಾಗೂ ಆಶ್ರಮಗಳ ಮಕ್ಕಳು ಡಿಸೆಂಬರ್ 1 ರೊಳಗೆ ಹೆಸರು ನೊಂದಾಯಿಸಿಕೊಳ್ಳಬಹುದು.7892714510 ವಾಟ್ಸ್ ಆಪ್ ಸಂಖ್ಯೆ ಹಾಗೂ kadriskeys@gmail.com ಗೆ ನೊಂದಾವಣೆ ಮಾಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ

ಇತ್ತೀಚಿನ ಸುದ್ದಿ

ಜಾಹೀರಾತು