5:12 AM Saturday2 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರಿಗೆ ಜಯಕರ್ ಶೆಟ್ಟಿ ಇಂದ್ರಾಳಿ ಗೌರವ

22/07/2023, 23:49

ಉಡುಪಿ(reporterkarnataka.com): ನಮ್ಮ ಮನೆ ನಮ್ಮ ಮರ ತಂಡದಿಂದ ಉಡುಪಿಯ ಬುಡ್ನಾರಿನ ಛಾಯಾನಟ್ ಮನೆಯಲ್ಲಿ ಪದ್ಮಶ್ರೀ ಪುರಸ್ಕತೆ ನಾಡೋಜ ಸಾಲುಮರದ ತಿಮ್ಮಕ್ಕ ಅವರನ್ನು ಜಯಕರ್ ಶೆಟ್ಟಿ ಇಂದ್ರಾಳಿ ಅವರು ಶನಿವಾರ ಗೌರವಿಸಿದರು.
ಸಾಲುಮರದ ತಿಮ್ಮಕ್ಕ ನೀಡಿದ ಹಣ್ಣಿನ ಗಿಡಗಳನ್ನು ಇದೇ ಪರಿಸರದಲ್ಲಿ ನೆಡಲಾಯಿತು.
ಈ ಸಂದರ್ಭದಲ್ಲಿ ಸಾಲುಮರದ ತಿಮ್ಮಕ್ಕ ಅವರ ಮಗ ಉಮೇಶ್ ವನಸಿರಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೆೈ, ಉಪಾಧ್ಯಕ್ಷೆ ಸಂಧ್ಯಾ ಶೆಣಿೈ, ನಾಗರಾಜ್ ಹೆಬ್ಬಾರ್ ವಿಘ್ನೇಶ್ವರ ಅಡಿಗ, ಮಧುಸೂದನ್ ಹೇರೂರು, ಉಡುಪಿಯ ಗಾಂಧಿ ಆಸ್ಪತ್ರೆಯ ಆಡಳಿತ ನಿರ್ದೇಶಕರಾದ ಡಾ. ಹರೀಶ್ಚಂದ್ರ, ಡಾ. ವ್ಯಾಸರಾಯ ತಂತ್ರಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸಂಚಾಲಕ ರವಿರಾಜ್ ಎಚ್. ಪಿ. ಕೊಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ನಮ್ಮ ಮನೆ ನಮ್ಮ ಮರ ತಂಡದ ಅವಿನಾಶ್ ಕಾಮತ್ , ಗುರುರಾಜ್ ಸನಿಲ್, ಸಾಹಿತಿ ಕಾತ್ಯಾಯಿನಿ ಕುಂಜಿಬೆಟ್ಟು ,ಪ್ರೊ .ಕೃಷ್ಣಯ್ಯ, ಕಲಾವಿದರಾದ ಪುರುಷೋತ್ತಮ ಅಡ್ವೆ ,ಜನಾರ್ದನ ಹಾವಂಜೆ, ಗಿರಿಜಾ ಹೆಲ್ತ್ ಕೇರ್ ಮಾಲಕ ರವೀಂದ್ರ ಕಡೆಕಾರ್ , ರಾಘವೇಂದ್ರ ಪ್ರಭು ಕರ್ವಾಲು ,ರಾಘವೇಂದ್ರ ಅಜೆಕಾರು ರಾಮಾಂಜಿ , ರೋಟರಾಕ್ಟ್ ಕ್ಲಬ್ ಉಡುಪಿ ಇದರ ಸದಸ್ಯರು ಮತ್ತು ಇತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು