4:52 AM Monday21 - July 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿ ಹಾಗೂ ಜೆಡಿಎಸ್ ಕಂಗೆಟ್ಟಿದೆ: ಪಾವಗಡದಲ್ಲಿ ಮುಖ್ಯಮಂತ್ರಿ… ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಕಾಲಮಿತಿಯಲ್ಲಿ ಕಾನೂನು ಬದ್ದವಾಗಿ ನಡೆಯಲಿ: ಮಾಜಿ… ಧರ್ಮಸ್ಥಳ ಪ್ರಕರಣ; ಎಸ್‌ಐಟಿ ರಚನೆ ಸ್ವಾಗತಾರ್ಹ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ Kodagu | ಮಂಜಡ್ಕ ನದಿಯಲ್ಲಿ ಬೈಕ್ ಸಹಿತ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ… ಸುಂಟಿಕೊಪ್ಪ: ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಆಡಿ-ಟೆಂಪೋ ಡಿಕ್ಕಿ: ಟ್ರಾಫಿಕ್ ಜಾಮ್ Kodagu | ಕುಶಾಲನಗರ: ಆಸ್ತಿಗಾಗಿ ಸ್ನೇಹಿತರ ಜತೆ ಸೇರಿ ತಂದೆಯನ್ನೇ ಕೊಂದ ಪಾಪಿ… SIT Dharmasthala | ಧರ್ಮಸ್ಥಳ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ:… ಭಾರೀ ಮಳೆ ಮಧ್ಯೆಯೂ ಮುಳ್ಳಯ್ಯನಗಿರಿಗೆ ಪ್ರವಾಸಿಗರ ದಂಡು: ಕಾರು – ಜೀಪ್ ಮುಖಾಮುಖಿ… ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ವಿಭು ಬಖ್ರು ಅಧಿಕಾರ ಸ್ವೀಕಾರ: ರಾಜ್ಯಪಾಲ… Kodagu |ಪೊನ್ನಂಪೇಟೆ: ವ್ಯಾಘ್ರನ ಸೆರೆಗೆ 75 ಮಂದಿ ಅರಣ್ಯ ಸಿಬ್ಬಂದಿಗಳ ಕೂಂಬಿಂಗ್ ಕಾರ್ಯಾಚರಣೆ…

ಇತ್ತೀಚಿನ ಸುದ್ದಿ

ಪಡು ಬೊಂಡಂತಿಲ: ‘ನಮ್ಮ ನಡೆ ಪೊಳಲಿ ಅಮ್ಮನೆಡೆ’ ಕಾರ್ಯಕ್ರಮ ಯಶಸ್ವಿ; ಅಭಿನಂದನಾ ಕಾರ್ಯಕ್ರಮ

28/11/2022, 18:30

ಸುರತ್ಕಲ್ (reporterkarnataka.com):ಕೇಸರಿ ಫ್ರೆಂಡ್ಸ್ ಪಡುಕಾಪೆಟ್ಟು, ಸಂಘ ಹಾಗೂ ಎಲ್ಲಾ ಸಂಸ್ಥೆಗಳ ಕೂಡುವಿಕೆಯಲ್ಲಿ ಭಾನುವಾರ ಪೊಳಲಿ ದೇವಸ್ಥಾನಕ್ಕೆ ನಡೆದ
‘ನಮ್ಮ ನಡೆ ಪೊಳಲಿ ಅಮ್ಮನೆಡೆ” ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಪ್ರಮುಖರಿಗೆ ಭಾನುವಾರ ಪಡು ಬೊಂಡಂತಿಲ ಪಾಂಡುರಂಗ ಭಜನಾ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಪಾದಯಾತ್ರೆಯಲ್ಲಿ ಭಾಗವಹಿಸಿ ಪೂರ್ಣ ಸಹಕಾರ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಗೆ ಹಾಗೂ ಪಾಂಡುರಂಗ ಭಜನಾ ಮಂದಿರದ ಅರ್ಚಕರಾದ ಪಂಡರಿಷ್ ಅವರು ಮಕ್ಕಳಿಗೆ ಭಜನೆ ಕಲಿಸಿ ಧಾರ್ಮಿಕ ಶಿಕ್ಷಣ ನೀಡಿ ಪಾದಯಾತ್ರೆ ಉದ್ದಕ್ಕೂ ತಮ್ಮ ತಂಡದೊಂದಿಗೆ ಭಜನೆ ಮಾಡಿದ್ದಕ್ಕಾಗಿ ವಿಶೇಷವಾಗಿ ಅಭಿನಂದಿಸಲಾಯಿತು.


ಸಭೆಯಲ್ಲಿ ಲೋಕನಾಥ್ ಕೋರೆಟ್ಟು ಕಾಪೆಟ್ಟು ಪಾಂಡುರಂಗ ಭಜನ ಮಂದಿರದ ಅಧ್ಯಕ್ಷರು, ರಾಮ ಪೂಜಾರಿ ಪೆಲತಕಟ್ಟೆ, ನಾಗೇಶ್ ಕಾಪೆಟ್ಟು ಮಾಜಿ ಅಧ್ಯಕ್ಷರು ಪಾಂಡುರಂಗ ಭಜನ ಮಂದಿರ, ನಾರಾಯಣ ಕುಲಾಲ್ ಗೌರವಾಧ್ಯಕ್ಷರು ಹಾಗೂ‌ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು