9:02 AM Saturday10 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಪಡು ಬೊಂಡಂತಿಲ: ‘ನಮ್ಮ ನಡೆ ಪೊಳಲಿ ಅಮ್ಮನೆಡೆ’ ಕಾರ್ಯಕ್ರಮ ಯಶಸ್ವಿ; ಅಭಿನಂದನಾ ಕಾರ್ಯಕ್ರಮ

28/11/2022, 18:30

ಸುರತ್ಕಲ್ (reporterkarnataka.com):ಕೇಸರಿ ಫ್ರೆಂಡ್ಸ್ ಪಡುಕಾಪೆಟ್ಟು, ಸಂಘ ಹಾಗೂ ಎಲ್ಲಾ ಸಂಸ್ಥೆಗಳ ಕೂಡುವಿಕೆಯಲ್ಲಿ ಭಾನುವಾರ ಪೊಳಲಿ ದೇವಸ್ಥಾನಕ್ಕೆ ನಡೆದ
‘ನಮ್ಮ ನಡೆ ಪೊಳಲಿ ಅಮ್ಮನೆಡೆ” ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಪ್ರಮುಖರಿಗೆ ಭಾನುವಾರ ಪಡು ಬೊಂಡಂತಿಲ ಪಾಂಡುರಂಗ ಭಜನಾ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಪಾದಯಾತ್ರೆಯಲ್ಲಿ ಭಾಗವಹಿಸಿ ಪೂರ್ಣ ಸಹಕಾರ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಗೆ ಹಾಗೂ ಪಾಂಡುರಂಗ ಭಜನಾ ಮಂದಿರದ ಅರ್ಚಕರಾದ ಪಂಡರಿಷ್ ಅವರು ಮಕ್ಕಳಿಗೆ ಭಜನೆ ಕಲಿಸಿ ಧಾರ್ಮಿಕ ಶಿಕ್ಷಣ ನೀಡಿ ಪಾದಯಾತ್ರೆ ಉದ್ದಕ್ಕೂ ತಮ್ಮ ತಂಡದೊಂದಿಗೆ ಭಜನೆ ಮಾಡಿದ್ದಕ್ಕಾಗಿ ವಿಶೇಷವಾಗಿ ಅಭಿನಂದಿಸಲಾಯಿತು.


ಸಭೆಯಲ್ಲಿ ಲೋಕನಾಥ್ ಕೋರೆಟ್ಟು ಕಾಪೆಟ್ಟು ಪಾಂಡುರಂಗ ಭಜನ ಮಂದಿರದ ಅಧ್ಯಕ್ಷರು, ರಾಮ ಪೂಜಾರಿ ಪೆಲತಕಟ್ಟೆ, ನಾಗೇಶ್ ಕಾಪೆಟ್ಟು ಮಾಜಿ ಅಧ್ಯಕ್ಷರು ಪಾಂಡುರಂಗ ಭಜನ ಮಂದಿರ, ನಾರಾಯಣ ಕುಲಾಲ್ ಗೌರವಾಧ್ಯಕ್ಷರು ಹಾಗೂ‌ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು