4:12 PM Friday3 - April 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಪಡು ಬೊಂಡಂತಿಲ: ‘ನಮ್ಮ ನಡೆ ಪೊಳಲಿ ಅಮ್ಮನೆಡೆ’ ಕಾರ್ಯಕ್ರಮ ಯಶಸ್ವಿ; ಅಭಿನಂದನಾ ಕಾರ್ಯಕ್ರಮ

28/11/2022, 18:30

ಸುರತ್ಕಲ್ (reporterkarnataka.com):ಕೇಸರಿ ಫ್ರೆಂಡ್ಸ್ ಪಡುಕಾಪೆಟ್ಟು, ಸಂಘ ಹಾಗೂ ಎಲ್ಲಾ ಸಂಸ್ಥೆಗಳ ಕೂಡುವಿಕೆಯಲ್ಲಿ ಭಾನುವಾರ ಪೊಳಲಿ ದೇವಸ್ಥಾನಕ್ಕೆ ನಡೆದ
‘ನಮ್ಮ ನಡೆ ಪೊಳಲಿ ಅಮ್ಮನೆಡೆ” ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಪ್ರಮುಖರಿಗೆ ಭಾನುವಾರ ಪಡು ಬೊಂಡಂತಿಲ ಪಾಂಡುರಂಗ ಭಜನಾ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಪಾದಯಾತ್ರೆಯಲ್ಲಿ ಭಾಗವಹಿಸಿ ಪೂರ್ಣ ಸಹಕಾರ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಗೆ ಹಾಗೂ ಪಾಂಡುರಂಗ ಭಜನಾ ಮಂದಿರದ ಅರ್ಚಕರಾದ ಪಂಡರಿಷ್ ಅವರು ಮಕ್ಕಳಿಗೆ ಭಜನೆ ಕಲಿಸಿ ಧಾರ್ಮಿಕ ಶಿಕ್ಷಣ ನೀಡಿ ಪಾದಯಾತ್ರೆ ಉದ್ದಕ್ಕೂ ತಮ್ಮ ತಂಡದೊಂದಿಗೆ ಭಜನೆ ಮಾಡಿದ್ದಕ್ಕಾಗಿ ವಿಶೇಷವಾಗಿ ಅಭಿನಂದಿಸಲಾಯಿತು.


ಸಭೆಯಲ್ಲಿ ಲೋಕನಾಥ್ ಕೋರೆಟ್ಟು ಕಾಪೆಟ್ಟು ಪಾಂಡುರಂಗ ಭಜನ ಮಂದಿರದ ಅಧ್ಯಕ್ಷರು, ರಾಮ ಪೂಜಾರಿ ಪೆಲತಕಟ್ಟೆ, ನಾಗೇಶ್ ಕಾಪೆಟ್ಟು ಮಾಜಿ ಅಧ್ಯಕ್ಷರು ಪಾಂಡುರಂಗ ಭಜನ ಮಂದಿರ, ನಾರಾಯಣ ಕುಲಾಲ್ ಗೌರವಾಧ್ಯಕ್ಷರು ಹಾಗೂ‌ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು