6:41 AM Friday14 - November 2025
ಬ್ರೇಕಿಂಗ್ ನ್ಯೂಸ್
ಚಾಕುವಿನಿಂದ ಇರಿದು ಕಾರ್ಮಿಕನ ಕೊಲೆ: ಅಸ್ಸಾಂ ಮೂಲದ ಆರೋಪಿ ಅಂದರ್; ತಪ್ಪುಮಾಹಿತಿ ನೀಡಿದಾತ… ಮೇಕೆದಾಟು ವಿರುದ್ಧದ ತಮಿಳುನಾಡು ಅರ್ಜಿ ಸುಪ್ರೀಂ ಕೋರ್ಟ್ ನಿಂದ ವಜಾ: ರಾಜ್ಯಕ್ಕೆ ಮಹಾಜಯ Shivamogga | ತೀರ್ಥಹಳ್ಳಿ ಸಮೀಪದ ತಳುವೆ ಬಳಿ ಅಪಘಾತ: ವ್ಯಕ್ತಿಯೋರ್ವನ ಕಾಲು ಕಟ್ ಎಲ್ಲಾ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠ ಸ್ಥಾಪಿಸಿದ್ದು ನಾನೇ: ಸಿಎಂ ಸಿದ್ದರಾಮಯ್ಯ Bangalore | ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದಾವಣಗೆರೆ ನಡುವೆ ನೇರ ಫ್ಲೈಬಸ್… Kodagu | ವಿರಾಜಪೇಟೆ: ಆತ್ಮಹತ್ಯೆಗೆ ಯತ್ನಿಸಿದ್ದ ಗೃಹಿಣಿ 3 ದಿನಗಳ ಬಳಿಕ ಚಿಕಿತ್ಸೆ… ಕೆಂಪು ಕೋಟೆ ಬಾಂಬ್ ಬ್ಲಾಸ್ಟ್ ಪ್ರಕರಣ | ಇಡೀ ದೇಶವೇ ಖಂಡಿಸಬೇಕಿದೆ: ಮಾಜಿ… ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ…

ಇತ್ತೀಚಿನ ಸುದ್ದಿ

ಪಡು ಬೊಂಡಂತಿಲ: ‘ನಮ್ಮ ನಡೆ ಪೊಳಲಿ ಅಮ್ಮನೆಡೆ’ ಕಾರ್ಯಕ್ರಮ ಯಶಸ್ವಿ; ಅಭಿನಂದನಾ ಕಾರ್ಯಕ್ರಮ

28/11/2022, 18:30

ಸುರತ್ಕಲ್ (reporterkarnataka.com):ಕೇಸರಿ ಫ್ರೆಂಡ್ಸ್ ಪಡುಕಾಪೆಟ್ಟು, ಸಂಘ ಹಾಗೂ ಎಲ್ಲಾ ಸಂಸ್ಥೆಗಳ ಕೂಡುವಿಕೆಯಲ್ಲಿ ಭಾನುವಾರ ಪೊಳಲಿ ದೇವಸ್ಥಾನಕ್ಕೆ ನಡೆದ
‘ನಮ್ಮ ನಡೆ ಪೊಳಲಿ ಅಮ್ಮನೆಡೆ” ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದ ಪ್ರಮುಖರಿಗೆ ಭಾನುವಾರ ಪಡು ಬೊಂಡಂತಿಲ ಪಾಂಡುರಂಗ ಭಜನಾ ಮಂದಿರದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಿತು.

ಪಾದಯಾತ್ರೆಯಲ್ಲಿ ಭಾಗವಹಿಸಿ ಪೂರ್ಣ ಸಹಕಾರ ನೀಡಿದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಗೆ ಹಾಗೂ ಪಾಂಡುರಂಗ ಭಜನಾ ಮಂದಿರದ ಅರ್ಚಕರಾದ ಪಂಡರಿಷ್ ಅವರು ಮಕ್ಕಳಿಗೆ ಭಜನೆ ಕಲಿಸಿ ಧಾರ್ಮಿಕ ಶಿಕ್ಷಣ ನೀಡಿ ಪಾದಯಾತ್ರೆ ಉದ್ದಕ್ಕೂ ತಮ್ಮ ತಂಡದೊಂದಿಗೆ ಭಜನೆ ಮಾಡಿದ್ದಕ್ಕಾಗಿ ವಿಶೇಷವಾಗಿ ಅಭಿನಂದಿಸಲಾಯಿತು.


ಸಭೆಯಲ್ಲಿ ಲೋಕನಾಥ್ ಕೋರೆಟ್ಟು ಕಾಪೆಟ್ಟು ಪಾಂಡುರಂಗ ಭಜನ ಮಂದಿರದ ಅಧ್ಯಕ್ಷರು, ರಾಮ ಪೂಜಾರಿ ಪೆಲತಕಟ್ಟೆ, ನಾಗೇಶ್ ಕಾಪೆಟ್ಟು ಮಾಜಿ ಅಧ್ಯಕ್ಷರು ಪಾಂಡುರಂಗ ಭಜನ ಮಂದಿರ, ನಾರಾಯಣ ಕುಲಾಲ್ ಗೌರವಾಧ್ಯಕ್ಷರು ಹಾಗೂ‌ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು