10:42 AM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಪಡುಪೆರಾರ ಗ್ರಾಮ ಪಂಚಾಯತ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

11/01/2023, 21:28

ಮಂಗಳೂರು(reporterkarnataka.com):1.78 ಕೋಟಿ ರೂಪಾಯಿ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಡುಪೆರಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಶಾಸಕ ಡಾ. ವೈ ಭರತ್ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷರಾದ ಅಮಿತಾ ಶೆಟ್ಟಿ, ಪಂಚಾಯತ್ ಸದಸ್ಯರಾದ ವಿದ್ಯಾ ಜೋಗಿ, ಯಶವಂತ್ ಪೂಜಾರಿ, ಸೀತಾರಾಮ ಗೌಡ, ವಿನೋದ್, ಮೀನಾಕ್ಷಿ, ಅರುಣ್, ವನಿತಾ, ಗಣೇಶ್ ಮುರ, ಯುವ ಮೋರ್ಚಾ ಪ್ರಮುಖ್ ಯೋಗೀಶ್ ಆಳ್ವ, ಮೂಡುಪೆರಾರ ಶಕ್ತಿ ಕೇಂದ್ರ ಪ್ರಮುಖರಾದ ಗುರುಪ್ರಸಾದ್ ಪಡುಪೆರಾರ, ಶಕ್ತಿ ಕೇಂದ್ರ ಪ್ರಮುಖ್ ಶೇಖರ್, ಸಹ ಪ್ರಮುಖ್ ಹರಿಪ್ರಸಾದ್, ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಕಾಶಿನಾಥ್ ಕಾಮತ್, ಎಡಪದವು ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಅನಿಲ್ ಕುಮಾರ್ ಹಾಗೂ ಕಾರ್ಯಕರ್ತರು, ನಾಗರಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು