10:29 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ

09/01/2023, 15:45

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಸರಿಸುಮಾರು 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದ ಯುವಕರು ಈ ಹಿಂದೆ ಮಾಡಿಕೊಂಡ ಮನವಿಯಂತೆ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೊರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್ ಕುಡುಪು, ಪ್ರದೀಪ್, ಶಕಿಲ್ ಕುಮಾರ್, ಅಶ್ವಿನ್ ಶೆಟ್ಟಿ, ನವೀನ್, ರಾಜೇಂದ್ರ ಬೈತುರ್ಲಿ, ದಿನೇಶ್, ಅಶ್ವಿನ್, ನಿಶಾಂತ್, ಶಶಿಕಲಾ, ರೋಹಿತ್, ಸುಮಿತ್ರ, ಹರಿಣಿ ಪ್ರೇಮ್, ವೆಂಕಟರಮಣ ಸಿ.ಎ, ಗಣೇಶ್, ಲೋಕೇಶ್, ಉದಯ್, ರಾಹುಲ್, ಅಭಿಲಾಷ್, ಸಂದೀಪ್, ಪೂಜಾ ಪ್ರದೀಪ್, ನವ್ಯ ಶಕಿಲ್, ಯಶ್ ಕುಮಾರ್, ರಮ್ಯ ಲಕ್ಷ್ಮಣ್, ಕಮಲಾಕ್ಷಿ ಮೋಹನ್ ದಾಸ್, ರೇಖಾ, ಶಾಂತಾ ರಾಜೇಂದ್ರ ಪ್ರಸಾದ್, ವಿದ್ಯಾ ಆನಂದ್, ಸಿಂಚನ, ಸ್ನೇಹಾ, ಉಜ್ಮ ಆಬಿದ್, ಮುಮತಾಜ್ ಸಬೀರ್, ರತ್ನ ದೇವೋಜಿ ರಾವ್, ವಿತೇಶ್, ಕೇಶವ‌ ಚೌಕಿ,ದಿನೇಶ್ ಜ್ಯೋತಿ ನಗರ, ಪ್ರಸಾದ್ ಜ್ಯೋತಿ ನಗರ, ನವೀನ್ ಡೈರಿ, ಅನಿಲ್ ಡೈರಿ, ಪ್ರಸಾಂತ್ ಡೈರಿ,ಅಶ್ವಿನ್ ಅಮೀನ್, ಗಣೇಶ್ ಚೌಕಿ, ಹರೀಶ್ ಕೆ.ಎಚ್.ಬಿ, ವೀತು, ಉದಯ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು