3:22 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ

09/01/2023, 15:45

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಸರಿಸುಮಾರು 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದ ಯುವಕರು ಈ ಹಿಂದೆ ಮಾಡಿಕೊಂಡ ಮನವಿಯಂತೆ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೊರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್ ಕುಡುಪು, ಪ್ರದೀಪ್, ಶಕಿಲ್ ಕುಮಾರ್, ಅಶ್ವಿನ್ ಶೆಟ್ಟಿ, ನವೀನ್, ರಾಜೇಂದ್ರ ಬೈತುರ್ಲಿ, ದಿನೇಶ್, ಅಶ್ವಿನ್, ನಿಶಾಂತ್, ಶಶಿಕಲಾ, ರೋಹಿತ್, ಸುಮಿತ್ರ, ಹರಿಣಿ ಪ್ರೇಮ್, ವೆಂಕಟರಮಣ ಸಿ.ಎ, ಗಣೇಶ್, ಲೋಕೇಶ್, ಉದಯ್, ರಾಹುಲ್, ಅಭಿಲಾಷ್, ಸಂದೀಪ್, ಪೂಜಾ ಪ್ರದೀಪ್, ನವ್ಯ ಶಕಿಲ್, ಯಶ್ ಕುಮಾರ್, ರಮ್ಯ ಲಕ್ಷ್ಮಣ್, ಕಮಲಾಕ್ಷಿ ಮೋಹನ್ ದಾಸ್, ರೇಖಾ, ಶಾಂತಾ ರಾಜೇಂದ್ರ ಪ್ರಸಾದ್, ವಿದ್ಯಾ ಆನಂದ್, ಸಿಂಚನ, ಸ್ನೇಹಾ, ಉಜ್ಮ ಆಬಿದ್, ಮುಮತಾಜ್ ಸಬೀರ್, ರತ್ನ ದೇವೋಜಿ ರಾವ್, ವಿತೇಶ್, ಕೇಶವ‌ ಚೌಕಿ,ದಿನೇಶ್ ಜ್ಯೋತಿ ನಗರ, ಪ್ರಸಾದ್ ಜ್ಯೋತಿ ನಗರ, ನವೀನ್ ಡೈರಿ, ಅನಿಲ್ ಡೈರಿ, ಪ್ರಸಾಂತ್ ಡೈರಿ,ಅಶ್ವಿನ್ ಅಮೀನ್, ಗಣೇಶ್ ಚೌಕಿ, ಹರೀಶ್ ಕೆ.ಎಚ್.ಬಿ, ವೀತು, ಉದಯ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು