2:53 PM Wednesday12 - August 2026
ಬ್ರೇಕಿಂಗ್ ನ್ಯೂಸ್
Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;…

ಇತ್ತೀಚಿನ ಸುದ್ದಿ

ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿ ಕಾಮಗಾರಿ: ಶಾಸಕ ವೇದವ್ಯಾಸ್ ಕಾಮತ್ ಭೂಮಿ ಪೂಜೆ

09/01/2023, 15:45

ಮಂಗಳೂರು(reporterkarnataka.com): ಮಂಗಳೂರು ಮಹಾನಗರ ಪಾಲಿಕೆಯ ಪದವು ಪೂರ್ವ ವಾರ್ಡಿನ ಜ್ಯೋತಿನಗರ ಆಟದ ಮೈದಾನ ಅಭಿವೃದ್ಧಿಪಡಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಜ್ಯೋತಿನಗರದ ಆಟದ ಮೈದಾನವನ್ನು ಅಭಿವೃದ್ಧಿಪಡಿಸುವ ಕಾಮಗಾರಿಗೆ ಸರಿಸುಮಾರು 50 ಲಕ್ಷ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ಈ ಪರಿಸರದ ಯುವಕರು ಈ ಹಿಂದೆ ಮಾಡಿಕೊಂಡ ಮನವಿಯಂತೆ ಅನುದಾನ ಬಿಡುಗಡೆಗೊಳಿಸಿದ್ದು ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು.

ಉಪಮೇಯರ್ ಪೂರ್ಣಿಮಾ, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ಶಕಿಲಾ ಕಾವಾ, ಕಿಶೋರ್ ಕೊಟ್ಟಾರಿ, ಸ್ಥಳೀಯ ಕಾರ್ಪೊರೇಟರ್ ಭಾಸ್ಕರ್ ಮೈೂಯ್ಲಿ, ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಜಯ್ ಕುಲಶೇಖರ, ಸುಜನ್ ದಾಸ್ ಕುಡುಪು, ಪ್ರದೀಪ್, ಶಕಿಲ್ ಕುಮಾರ್, ಅಶ್ವಿನ್ ಶೆಟ್ಟಿ, ನವೀನ್, ರಾಜೇಂದ್ರ ಬೈತುರ್ಲಿ, ದಿನೇಶ್, ಅಶ್ವಿನ್, ನಿಶಾಂತ್, ಶಶಿಕಲಾ, ರೋಹಿತ್, ಸುಮಿತ್ರ, ಹರಿಣಿ ಪ್ರೇಮ್, ವೆಂಕಟರಮಣ ಸಿ.ಎ, ಗಣೇಶ್, ಲೋಕೇಶ್, ಉದಯ್, ರಾಹುಲ್, ಅಭಿಲಾಷ್, ಸಂದೀಪ್, ಪೂಜಾ ಪ್ರದೀಪ್, ನವ್ಯ ಶಕಿಲ್, ಯಶ್ ಕುಮಾರ್, ರಮ್ಯ ಲಕ್ಷ್ಮಣ್, ಕಮಲಾಕ್ಷಿ ಮೋಹನ್ ದಾಸ್, ರೇಖಾ, ಶಾಂತಾ ರಾಜೇಂದ್ರ ಪ್ರಸಾದ್, ವಿದ್ಯಾ ಆನಂದ್, ಸಿಂಚನ, ಸ್ನೇಹಾ, ಉಜ್ಮ ಆಬಿದ್, ಮುಮತಾಜ್ ಸಬೀರ್, ರತ್ನ ದೇವೋಜಿ ರಾವ್, ವಿತೇಶ್, ಕೇಶವ‌ ಚೌಕಿ,ದಿನೇಶ್ ಜ್ಯೋತಿ ನಗರ, ಪ್ರಸಾದ್ ಜ್ಯೋತಿ ನಗರ, ನವೀನ್ ಡೈರಿ, ಅನಿಲ್ ಡೈರಿ, ಪ್ರಸಾಂತ್ ಡೈರಿ,ಅಶ್ವಿನ್ ಅಮೀನ್, ಗಣೇಶ್ ಚೌಕಿ, ಹರೀಶ್ ಕೆ.ಎಚ್.ಬಿ, ವೀತು, ಉದಯ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು