5:58 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಪಾಕ್ ಪರ ಘೋಷಣೆ ವಿವಾದ; ಪೊಲೀಸ್ ಇಲಾಖೆ ನೀಡುವ ಎಫ್ ಎಸ್ ಎಲ್ ವರದಿಯೇ ಅಂತಿಮವಾದದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ

06/03/2024, 14:21

ಆದಿತ್ಯ ನಾಯಕ್ ಕಾರವಾರ

info.reporterkarnataka@gmail.com

ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆನ್ನಲಾದ ಪ್ರಕರಣ ಸಂಬಂಧ ಪೊಲೀಸ್ ಇಲಾಖೆ ನೀಡುವ ಎಫ್ ಎಸ್ ಎಲ್ ವರದಿಯೇ ಅಂತಿಮವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶಿರಸಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಮುಖ್ಯಮಂತ್ರಿ, ಖಾಸಗಿ ಸಂಸ್ಥೆಗಳು ನೀಡಿದ ಎಫ್ ಎಸ್ ಎಲ್ ವರದಿಯನ್ನು ಸರಕಾರ ಮಾನ್ಯ ಮಾಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತವಾದದ್ದು. ಬಿಜೆಪಿಯವರು ಖಾಸಗಿ ಸಂಸ್ಥೆ ನೀಡಿದ ಎಫ್ ಎಸ್ ಎಲ್ ವರದಿಯನ್ನು ಮುಂದಿಟ್ಟು ರಾಜ್ಯದ ಜನತೆಯ ದಿಕ್ಕು ತಪ್ಪಿಸಲು ಪ್ರಯತ್ನಿಸುತ್ತಿದೆ ಎಂದು ಸಿಎಂ ಆರೋಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು