1:35 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆ್ಯಸಿಡ್ ದಾಳಿ: ವ್ಯಕ್ತಿಯ ಕಣ್ಣಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

05/12/2023, 12:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ಬೊಗಳಿದಕ್ಕೆ ಮಾಲೀಕರ ಮೇಲೆ ಪಕ್ಕದ್ಮನೆಯವ
ಆ್ಯಸಿಡ್ ದಾಳಿ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ.

ಸಾಕಿದ ನಾಯಿ ಬೊಗಳಿದ್ದಕ್ಕೆ ಸುಂದರರಾಜ್ ಅವರು ನಾಯಿಗೆ ಬೈದಿದ್ದಾರೆ. ಪಕ್ಕದ್ಮನೆಯ ಜೇಮ್ಸ್ ತನಗೆ ಬೈಯುತ್ತಿದ್ದಾನೆ ಎಂದು ತಿಳಿದು ಆ್ಯಸಿಡ್ ದಾಳಿ ನಡೆಸಿದ್ದಾನೆ.
ಆಸಿಡ್ ದಾಳಿಗೊಳಗಾದ ಸುಂದರರಾಜ್ ಅವರಿಗೆ ಗಂಭೀರ ಗಾಯಗಳಾಗಿವೆ.
ಎಡಗಣ್ಣಿಗೆ ತೀವ್ರ ಗಾಯವಾಗಿವೆ. ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚಿಸಿದ್ದಾರೆ. ಗಾಯಾಳು ಸುಂದರ್ ರಾಜ್ ಅವರು
ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು