11:37 PM Thursday13 - August 2026
ಬ್ರೇಕಿಂಗ್ ನ್ಯೂಸ್
ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ

ಇತ್ತೀಚಿನ ಸುದ್ದಿ

ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆ್ಯಸಿಡ್ ದಾಳಿ: ವ್ಯಕ್ತಿಯ ಕಣ್ಣಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

05/12/2023, 12:58

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ನಾಯಿ ಬೊಗಳಿದಕ್ಕೆ ಮಾಲೀಕರ ಮೇಲೆ ಪಕ್ಕದ್ಮನೆಯವ
ಆ್ಯಸಿಡ್ ದಾಳಿ ನಡೆಸಿದ ಘಟನೆ ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ.

ಸಾಕಿದ ನಾಯಿ ಬೊಗಳಿದ್ದಕ್ಕೆ ಸುಂದರರಾಜ್ ಅವರು ನಾಯಿಗೆ ಬೈದಿದ್ದಾರೆ. ಪಕ್ಕದ್ಮನೆಯ ಜೇಮ್ಸ್ ತನಗೆ ಬೈಯುತ್ತಿದ್ದಾನೆ ಎಂದು ತಿಳಿದು ಆ್ಯಸಿಡ್ ದಾಳಿ ನಡೆಸಿದ್ದಾನೆ.
ಆಸಿಡ್ ದಾಳಿಗೊಳಗಾದ ಸುಂದರರಾಜ್ ಅವರಿಗೆ ಗಂಭೀರ ಗಾಯಗಳಾಗಿವೆ.
ಎಡಗಣ್ಣಿಗೆ ತೀವ್ರ ಗಾಯವಾಗಿವೆ. ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚಿಸಿದ್ದಾರೆ. ಗಾಯಾಳು ಸುಂದರ್ ರಾಜ್ ಅವರು
ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೇಮ್ಸ್ ವಿರುದ್ಧ ಎನ್.ಆರ್. ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು