12:21 AM Friday24 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಪಕ್ಷದಲ್ಲಿ ಸಿದ್ದಾಂತವೇ ಪ್ರಮುಖ: ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ದೇವರಾಜ್ ಶೆಟ್ಟಿ

09/01/2025, 18:41

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterlarnataka@gmail.com

ಪಕ್ಷ ಸಿದ್ದಾಂತವೇ ಪ್ರಮುಖವಾಗಿದ್ದು. ಪಕ್ಷದಿಂದ ಹೊರಗೆ ಯಾವ ವ್ಯಕ್ತಿಯು ಪ್ರಮುಖವಲ್ಲ. ಇದನ್ನು ಅರಿತು ಪಕ್ಷ ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿ ಎಂದು ಜಿಲ್ಲಾ ಬಿಜೆಪಿ ಅದ್ಯಕ್ಷ ದೇವರಾಜ್ ಶೆಟ್ಟಿ ಹೇಳಿದರು.
ಅವರು ಪಕ್ಷದ ಅದಿಕೃತ ಘೋಷಣೆಯ ಸಂಘಟನಾ ಪರ್ವ ವಿಶೇಷ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ನಮ್ಮ ಅಂತರಿಕ ಬಿನ್ನಾಬಿಪ್ರಾಯ ಎಲ್ಲವನ್ನು ತೊರೆದು ಎಲ್ಲರು ಕಾರ್ಯ ನಿರ್ವಹಿಸಬೇಕು. ಇದು ನಮ್ಮ ಗೆಲುವಿಗೆ ಕಾರಣವಾಗಿದ್ದು. ಪಕ್ಷದಲ್ಲಿ ಅಂತರಿಕ ಚುನಾವಣೆ. ಸಂಘಟನೆಯನ್ನು ಬಲಗೋಳಿಸಲು ಅತ್ಯಮೂಲವಾಗಿದ್ದು. ಸಂಘಟನಾತ್ಮಕ ಜಿಲ್ಲೆಯಾಗಿ ಇಂದು ಲೋಕಸಭೆ ಚುನಾವಣೆ ಸೇರಿದಂತೆ ಎಂಎಲ್ ಸಿ ಸಹಕಾರ ಸಂಘ ಚುನಾವಣೆಯಲ್ಲಿ ಈಗಾಗಲೆ ಉತ್ತಮ ಯಶಸ್ಸು ಸಾದಿಸಿದ್ದು. ಪಕ್ಷವೇ ಪ್ರಮುಖವಾಗಿದ್ದು. ಸಿದ್ದಾಂತವೇ ನಮ್ಮ ನಿಲುವು. ಪಕ್ಷ ಮೋದಲು ಎಂಬುದಾಗಿದ್ದು. ಪಕ್ಷ ಬಿಟ್ಟರೆ ಇಲ್ಲಿ ವ್ಯಕ್ತಿ ನಗಣ್ಯ.ಹಾಗಾಗಿ ಬೂತ್ ಸಮಿತಿ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು ಪಕ್ಷದ ಬೆಳವಣಿಗೆಗೆ ಸಹಕಾರ ನೀಡಬೇಕು ಎಂದು ತಿಳಿಸಿದರು.
ಪ್ರಸ್ತಾವಿಕ ಮಾತನಾಡಿದ ನರೇಂದ್ರ. ಪಕ್ಷದ ಅಂತರಿಕ ಸಭೆಯ ಒಂದು ಭಾಗವಾಗಿ ಎಲ್ಲರು ಒಂದು ಪ್ರಕ್ರಿಯೆ ಅಡಿಯಲ್ಲಿ ಬಂದು ಸಂವಿದಾನ ಬದ್ದವಾಗಿ ಪ್ರಾಥಮಿಕ ಸದಸ್ಯತ್ವ ಪಢದು ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಪಕ್ಷ ಕಟ್ಟಿ ಈ ಮೂಲಕ ದೇಶ ಸೇವೆ ಮಾಡುವುದೆ ಬಿಜೆಪಿ ಗುರಿಯಾಗಿದೆ ಎಂದರು. ದೀಪಕ್ ದೊಡ್ಡಯ್ಯ ಮಾತನಾಡಿ, ಪಕ್ಷದ ಅಭ್ಯಾರ್ಥಿ ಸೋಲು ಇಡೀ ಕಾರ್ಯಕರ್ತರ ವೈಯಕ್ತಿಕ ಸೋಲಾಗಿದ್ದು. ಯಾವ ಚುನಾವಣೆಯಲ್ಲಿಯು ಬಿನ್ನಮತ ಮಾಡದೆ ಪಕ್ಷ ಗೆಲ್ಲಿಸಲು ಸಂಘಟನೆ ಮಾಡೋಣ ಎಂದರು.
ಮಂಡಲ ಅದ್ಯಕ್ಷ ಗಜೇಂದ್ರ ಸಕ್ರೀಯ ಸದಸ್ಯತ್ವವನ್ನು ನಮ್ಮ ವಿಧಾನಸಭಾ ಕ್ಷೇತ್ರದ ಪಧಾದಿಕಾರಿಗಳು ಮತ್ತು ಕಾರ್ಯಕರ್ತರು ಅತ್ಯತ್ಯಮವಾಗಿ ನಡೆಸಿಕೊಂಡು ಬಂದಿದ್ದು ಮುಂದಿನ ಮೂರು ವರ್ಷ ಅವಿರತವಾಗಿ ಪಕ್ಷ ಸಂಘಟನೆಯಲ್ಲಿ ಶ್ರಮಿಸೋಣ ಎಂದು ತಿಳಿಸಿದರು. ಚುನಾವಣಾ ಅಧಿಕಾರಿ ಚೇತನ್, ಗಜೇಂದ್ರ ಕೊಟ್ಟಿಗೆಹಾರ, ಜಿಎಸ್ ರಘು, ಪಂಚಾಕ್ಷರಿ, ಕೆ. ಸಿ. ರತನ್, ಎಂ.ಅರ್. ಜಗದೀಶ್. ಗೌರಮ್ಮ. ಪ್ರಶಾಂತ್. ದನಿಕ್. ಲೋಕೇಶ್
ಮತ್ತಿತರರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು