4:04 PM Thursday15 - January 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್: ಪರಿಸರ ಸಂರಕ್ಷಣಾ ಸಂಡೇ ಆಚರಣೆ

08/09/2025, 17:08

ಮಂಗಳೂರು(reporterkarnataka.com): ಕ್ಯಾಥೋಲಿಕ್ ಕ್ರೈಸ್ತ ಸಮುದಾಯವು ಸಪ್ಟೆಂಬರ್ 7ರಂದು ಲಾವ್ದಾತೊ ಸಿ ಅಂದರೆ ಪರಿಸರ ಸಂರಕ್ಷಣಾ ಭಾನುವಾರವನ್ನಾಗಿ ಆಚರಿಸಿತು.
ಚರ್ಚ್ ಗಳಲ್ಲಿ ಧರ್ಮಗುರುಗಳ ಪ್ರವಚನಗಳು ಪರಿಸರ ಸಂರಕ್ಷಣೆಯ ವಿಷಯವನ್ನು ಆಧರಿಸಿದ್ದವು. ಪರಿಸರ ಸಂರಕ್ಷಣೆ ಬಗ್ಗೆ ಎಲ್ಲರೂ ಗಮನ ಹರಿಸುವ ಬಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಠಾರದಲ್ಲಿ ಗಿಡಗಳನ್ನು ನೆಡಲಾಯಿತು ಚರ್ಚ್ ನ ಸದಸ್ಯರಾದ ಸಂತ ಜೋಸೆಫ್ ವಾರ್ಡಿನ ವಿನ್ಸೆಂಟ್ ಪಿಂಟೊ, ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಶಿಕ್ಷಕಿ ಹಾಗೂ ಮದರ್ ತೆರೆಸಾ ವಾರ್ಡಿನ ಶಾಂತಿ ಮೊಂತೇರೊ ಅವರು ಗಿಡ ನೆಡುವ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು