5:31 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್: ಪರಿಸರ ಸಂರಕ್ಷಣಾ ಸಂಡೇ ಆಚರಣೆ

08/09/2025, 17:08

ಮಂಗಳೂರು(reporterkarnataka.com): ಕ್ಯಾಥೋಲಿಕ್ ಕ್ರೈಸ್ತ ಸಮುದಾಯವು ಸಪ್ಟೆಂಬರ್ 7ರಂದು ಲಾವ್ದಾತೊ ಸಿ ಅಂದರೆ ಪರಿಸರ ಸಂರಕ್ಷಣಾ ಭಾನುವಾರವನ್ನಾಗಿ ಆಚರಿಸಿತು.
ಚರ್ಚ್ ಗಳಲ್ಲಿ ಧರ್ಮಗುರುಗಳ ಪ್ರವಚನಗಳು ಪರಿಸರ ಸಂರಕ್ಷಣೆಯ ವಿಷಯವನ್ನು ಆಧರಿಸಿದ್ದವು. ಪರಿಸರ ಸಂರಕ್ಷಣೆ ಬಗ್ಗೆ ಎಲ್ಲರೂ ಗಮನ ಹರಿಸುವ ಬಗ್ಗೆ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ವಠಾರದಲ್ಲಿ ಗಿಡಗಳನ್ನು ನೆಡಲಾಯಿತು ಚರ್ಚ್ ನ ಸದಸ್ಯರಾದ ಸಂತ ಜೋಸೆಫ್ ವಾರ್ಡಿನ ವಿನ್ಸೆಂಟ್ ಪಿಂಟೊ, ಸರ್ವ ಆಯೋಗಗಳ ಸಂಚಾಲಕ ಜೋಸ್ಲಿನ್ ಲೋಬೊ, ಶಿಕ್ಷಕಿ ಹಾಗೂ ಮದರ್ ತೆರೆಸಾ ವಾರ್ಡಿನ ಶಾಂತಿ ಮೊಂತೇರೊ ಅವರು ಗಿಡ ನೆಡುವ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು