9:48 PM Friday30 - January 2026
ಬ್ರೇಕಿಂಗ್ ನ್ಯೂಸ್
ಕಾನ್ಫಿಡೆಂಟ್‌ ಗ್ರೂಪ್‌ ಚೇರ್‌ಮೆನ್ ಸಿ.ಜೆ. ರಾಯ್‌ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಐಟಿ ದಾಳಿಗೆ ಹೆದರಿದರೇ… ಕಾಡಾನೆ ದಾಳಿಯಿಂದ ಅದೃಷ್ಟವಶಾತ್ ತಂದೆ- ಮಗಳು ಜಸ್ಟ್ ಮಿಸ್: ಕೊಡಗಿನಲ್ಲಿ ತಪ್ಪಿದ ಭಾರಿ… ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ವಿ ಬಿ ಜಿ ರಾಮ್… 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ಉದ್ಘಾಟನೆ ಕೊಡಗು: ಮುಂದುವರಿದ ಆನೆ- ಮಾನವ ಸಂಘರ್ಷ; ಕಾಡಾನೆ ದಾಳಿಗೆ ಕಾರ್ಮಿಕ ಬಲಿ ಆರ್ಥಿಕ ಬೆಳವಣಿಗೆಗೆ ಕೇಂದ್ರದ ಆರ್ಥಿಕ ನೀತಿಗಳೇ ಕಾರಣ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ… ನಮ್ಮ ಸರ್ಕಾರ ಯಾರ ಪೋನ್ ಟ್ಯಾಪ್ ಮಾಡುವುದಿಲ್ಲ: ಸಿಎಂ ಸಿದ್ದರಾಮಯ್ಯ ಕನ್ನಡ ಭಾಷೆ ಎಂದರೆ ಹಲವು ಆಯಾಮಗಳ ಸಾಧ್ಯತೆ: ಪುರುಷೋತ್ತಮ ಬಿಳಿಮಲೆ 600ಕ್ಕೂ ಹೆಚ್ಚು ಜಿಟಿಸಿಸಿ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡಲಿರುವ ರ‍್ಯಾಂಗ್‌ಸನ್ಸ್‌ ಏರೋಸ್ಪೇಸ್, ​​ಎಕ್ಸೈಡ್ ಎನರ್ಜಿ ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:…

ಇತ್ತೀಚಿನ ಸುದ್ದಿ

ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್: ಮಾರ್ಚ್ 5, 6 ಮತ್ತು 7ರಂದು ಮೂರು ದಿನಗಳ ಧ್ಯಾನಕೂಟ

03/03/2024, 19:50

ಮಂಗಳೂರು(reporterkarnataka.com): ನಗರದ ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್ ನಲ್ಲಿ ಮೂರು ದಿನಗಳ ಧ್ಯಾನಕೂಟ ಮಾರ್ಚ್ 5, 6 ಮತ್ತು 7ರಂದು ನಡೆಯಲಿದೆ.
ಲೆಂಟ್ ಕಾಲದಲ್ಲಿ ನಡೆಯುವ ಈ ಧ್ಯಾನಕೂಟದಲ್ಲಿ ಖ್ಯಾತ ಪ್ರಸಂಗದಾರರಾದ ವಂ. ಫಾ. ರೋಮನ್ ಪಿಂಟೋ ಅವರು ಈ ರಿಟ್ರೀಟ್ ಅನ್ನು ನಡೆಸಲಿದ್ದಾರೆ. ಧ್ಯಾನಕೂಟವು ಸಂಜೆ 5.30 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ನಡೆಯಲಿದೆ. ಪ್ರವಚನ, ಬಲಿಪೂಜೆ, ಪವಿತ್ರ ಪ್ರಸಾದ ಆರಾಧನೆ ನಡೆಸಲಾಗುವುದು ಎಂದು ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ತಿಳಿಸಿದ್ದಾರೆ.
ಭಕ್ತವೃಂದದವರು ಈ ಧ್ಯಾನಕೂಟದ ಪ್ರಯೋಜನ‌ ಪಡೆಯಬೇಕೆಂದು ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು