9:58 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್: ಮಾರ್ಚ್ 5, 6 ಮತ್ತು 7ರಂದು ಮೂರು ದಿನಗಳ ಧ್ಯಾನಕೂಟ

03/03/2024, 19:50

ಮಂಗಳೂರು(reporterkarnataka.com): ನಗರದ ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್ ನಲ್ಲಿ ಮೂರು ದಿನಗಳ ಧ್ಯಾನಕೂಟ ಮಾರ್ಚ್ 5, 6 ಮತ್ತು 7ರಂದು ನಡೆಯಲಿದೆ.
ಲೆಂಟ್ ಕಾಲದಲ್ಲಿ ನಡೆಯುವ ಈ ಧ್ಯಾನಕೂಟದಲ್ಲಿ ಖ್ಯಾತ ಪ್ರಸಂಗದಾರರಾದ ವಂ. ಫಾ. ರೋಮನ್ ಪಿಂಟೋ ಅವರು ಈ ರಿಟ್ರೀಟ್ ಅನ್ನು ನಡೆಸಲಿದ್ದಾರೆ. ಧ್ಯಾನಕೂಟವು ಸಂಜೆ 5.30 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ನಡೆಯಲಿದೆ. ಪ್ರವಚನ, ಬಲಿಪೂಜೆ, ಪವಿತ್ರ ಪ್ರಸಾದ ಆರಾಧನೆ ನಡೆಸಲಾಗುವುದು ಎಂದು ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ತಿಳಿಸಿದ್ದಾರೆ.
ಭಕ್ತವೃಂದದವರು ಈ ಧ್ಯಾನಕೂಟದ ಪ್ರಯೋಜನ‌ ಪಡೆಯಬೇಕೆಂದು ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು