6:11 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್: ಮಾರ್ಚ್ 5, 6 ಮತ್ತು 7ರಂದು ಮೂರು ದಿನಗಳ ಧ್ಯಾನಕೂಟ

03/03/2024, 19:50

ಮಂಗಳೂರು(reporterkarnataka.com): ನಗರದ ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್ ನಲ್ಲಿ ಮೂರು ದಿನಗಳ ಧ್ಯಾನಕೂಟ ಮಾರ್ಚ್ 5, 6 ಮತ್ತು 7ರಂದು ನಡೆಯಲಿದೆ.
ಲೆಂಟ್ ಕಾಲದಲ್ಲಿ ನಡೆಯುವ ಈ ಧ್ಯಾನಕೂಟದಲ್ಲಿ ಖ್ಯಾತ ಪ್ರಸಂಗದಾರರಾದ ವಂ. ಫಾ. ರೋಮನ್ ಪಿಂಟೋ ಅವರು ಈ ರಿಟ್ರೀಟ್ ಅನ್ನು ನಡೆಸಲಿದ್ದಾರೆ. ಧ್ಯಾನಕೂಟವು ಸಂಜೆ 5.30 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ನಡೆಯಲಿದೆ. ಪ್ರವಚನ, ಬಲಿಪೂಜೆ, ಪವಿತ್ರ ಪ್ರಸಾದ ಆರಾಧನೆ ನಡೆಸಲಾಗುವುದು ಎಂದು ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ತಿಳಿಸಿದ್ದಾರೆ.
ಭಕ್ತವೃಂದದವರು ಈ ಧ್ಯಾನಕೂಟದ ಪ್ರಯೋಜನ‌ ಪಡೆಯಬೇಕೆಂದು ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು