6:22 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್: ಮಾರ್ಚ್ 5, 6 ಮತ್ತು 7ರಂದು ಮೂರು ದಿನಗಳ ಧ್ಯಾನಕೂಟ

03/03/2024, 19:50

ಮಂಗಳೂರು(reporterkarnataka.com): ನಗರದ ಪಾಲ್ದಾನೆ ಸೈಂಟ್ ತೆರೆಸಾ ಚರ್ಚ್ ನಲ್ಲಿ ಮೂರು ದಿನಗಳ ಧ್ಯಾನಕೂಟ ಮಾರ್ಚ್ 5, 6 ಮತ್ತು 7ರಂದು ನಡೆಯಲಿದೆ.
ಲೆಂಟ್ ಕಾಲದಲ್ಲಿ ನಡೆಯುವ ಈ ಧ್ಯಾನಕೂಟದಲ್ಲಿ ಖ್ಯಾತ ಪ್ರಸಂಗದಾರರಾದ ವಂ. ಫಾ. ರೋಮನ್ ಪಿಂಟೋ ಅವರು ಈ ರಿಟ್ರೀಟ್ ಅನ್ನು ನಡೆಸಲಿದ್ದಾರೆ. ಧ್ಯಾನಕೂಟವು ಸಂಜೆ 5.30 ಗಂಟೆಯಿಂದ ರಾತ್ರಿ 8 ಗಂಟೆ ವರೆಗೆ ನಡೆಯಲಿದೆ. ಪ್ರವಚನ, ಬಲಿಪೂಜೆ, ಪವಿತ್ರ ಪ್ರಸಾದ ಆರಾಧನೆ ನಡೆಸಲಾಗುವುದು ಎಂದು ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಅಲ್ಬನ್ ಡಿಸೋಜ ತಿಳಿಸಿದ್ದಾರೆ.
ಭಕ್ತವೃಂದದವರು ಈ ಧ್ಯಾನಕೂಟದ ಪ್ರಯೋಜನ‌ ಪಡೆಯಬೇಕೆಂದು ಚರ್ಚ್ ನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್ ವಿನಂತಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು