12:04 PM Wednesday10 - June 2026
ಬ್ರೇಕಿಂಗ್ ನ್ಯೂಸ್
ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು