11:25 AM Friday1 - May 2026
ಬ್ರೇಕಿಂಗ್ ನ್ಯೂಸ್
ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು…

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು