2:11 AM Wednesday24 - December 2025
ಬ್ರೇಕಿಂಗ್ ನ್ಯೂಸ್
ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ ಕಲಬುರ್ಗಿಯಲ್ಲಿ ಟೆಕ್ಸ್ ಟೈಲ್ ಪಾರ್ಕ್ | ಮುಂದಿನ ತಿಂಗಳು ಉನ್ನತ ಮಟ್ಟದ ಸಭೆ:… ಮೂಡಿಗೆರೆ ತಾಪಂ ಇಒ ದರ್ಬಾರ್‌: ಸರ್ಕಾರಿ ಜೀಪ್‌ ಖಾಸಗಿಯಾಗಿ ದುರ್ಬಳಕೆ; ನಿತ್ಯ 60… ಸಂಸದ ಯದುವೀರ್‌ ಪ್ರಯತ್ನದ ಫಲಶ್ರುತಿ : ತಂಬಾಕು ಮಾರಾಟಕ್ಕೆ ಅನುಮತಿ ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ!

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು