12:23 AM Sunday13 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು