11:55 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು