9:37 AM Saturday27 - July 2024
ಬ್ರೇಕಿಂಗ್ ನ್ಯೂಸ್
ಧಾರಾಕಾರ ಮಳೆ: ತೀರ್ಥಹಳ್ಳಿ ರಥಬೀದಿಯಲ್ಲಿ ಮನೆ ಗೋಡೆ ಕುಸಿತ ಬಿರುಸಿನ ಗಾಳಿ ಮಳೆ: ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕುಗಳ ಶಾಲೆಗಳಿಗೆ ಇಂದು ರಜೆ ಅವ್ಯಾಹತ ಬಿರುಸಿನ ಗಾಳಿ ಮಳೆ: ತೀರ್ಥಹಳ್ಳಿ ತಾಲೂಕಿನಾದ್ಯಂತ ನಾಳೆ ಶಾಲಾ- ಕಾಲೇಜುಗಳಿಗೆ ರಜೆ ವಾಹನಗಳಲ್ಲಿ ಪ್ರಖರ ಬೆಳಕಿನ ಬಲ್ಬ್ ಅಳವಡಿಕೆ: ಒಟ್ಟು 1170 ಪ್ರಕರಣ ದಾಖಲು; 5.86… ನಾಗಬೇನಾಳ: ಶ್ರೀ ಸಂತ ಸೇವಾಲಾಲ್ ಹಾಗೂ ಶ್ರೀ ಮರಿಯಮ್ಮ ದೇವಿ ಜಾತ್ರಾ ಮಹೋತ್ಸವ ಇಲಾಖೆಗಳ ನಡುವೆ ಸಮನ್ವಯತೆ ಕೊರತೆ: ಮರೋಳಿಯ ಡೇಂಜರ್ ಟ್ರೀ ತೆರವಿಗೆ ಮೀನಮೇಷ! ಸ್ಪೆಲ್ ಬೀ ರಾಜ್ಯಮಟ್ಟದ ಗ್ರ್ಯಾಂಡ್ ಫಿನಾಲೆ: ಮೇರಿಹಿಲ್ ಮೌಂಟ್ ಕಾರ್ ಮೆಲ್ ಸೆಂಟ್ರಲ್… 3 ಘಾಟ್ ಗಳಲ್ಲಿ ಸಂಚಾರ ನಿಷೇಧ: ಜಿಲ್ಲಾಧಿಕಾರಿಗಳ ಸಮನ್ವಯತೆ ಕೊರತೆ ಬಗ್ಗೆ ಪಿಡಬ್ಲ್ಯೂಡಿ… ಬಂಟ್ವಾಳದಲ್ಲಿ ನೇತ್ರಾವತಿ ನದಿ ನೀರಿನ ಮಟ್ಟ ಭಾರೀ ಹೆಚ್ಚಳ: ತಗ್ಗು ಪ್ರದೇಶ ಮುಳುಗಡೆ;… ಪ್ರವಾಹ: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ನಂಜುಂಡೇಶ್ವರನಿಗೆ ಜಲದಿಗ್ಬಂಧನ

ಇತ್ತೀಚಿನ ಸುದ್ದಿ

ಪಾಲ್ದಾನೆ ಸಂತ ತೆರೆಸಾ ಚರ್ಚ್: ರೋಸರಿ ತಿಂಗಳ ಪ್ರಾರ್ಥನೆ ಸಮಾಪ್ತಿ ಸಮಾರಂಭ

31/05/2024, 19:36

ಮಂಗಳೂರು(reporterkarnataka.com):ಕ್ಯಾಥೋಲಿಕ್ ಕ್ರೈಸ್ತರಿಗೆ ಮೇ ತಿಂಗಳು ಮರಿಯ ಮಾತೆಗೆ ಸಮರ್ಪಿಸಿದ ತಿಂಗಳಾಗಿದ್ದು, ಈ ತಿಂಗಳನ್ನು ರೋಸರಿ ತಿಂಗಳು ಎಂದು ಕರೆಯುತ್ತಾರೆ. ಮಂಗಳೂರಿನ ಪಾಲ್ದಾನೆ ಸಂತ ತೆರೆಸಾ ಚರ್ಚ್ ನ ಲೀಜನ್ ಆಫ್ ಮೇರಿ ಸಂಘದ ಸದಸ್ಯರು ತಿಂಗಳ ಪ್ರತಿ ದಿನ ಬೆಳಿಗ್ಗೆ 6 ಗಂಟೆಯಿಂದ 6.30 ರ ವರೆಗೆ ರೋಸರಿ ಪ್ರಾರ್ಥನೆಯನ್ನು ನಡೆಸಿ ಕೊಟ್ಟು ಅದರ ಸಮಾಪ್ತಿಯನ್ನು ಇಂದು ಸಂಜೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಚರ್ಚಿನ ಪ್ರದಾನ ಧರ್ಮ ಗುರು ಫಾ. ಆಲ್ಬನ್ ಡಿ ಸೋಜಾ, ಸಂಘದ ಅಧ್ಯಕ್ಷೆ ಹೆಲೆನ್ ಲೋಬೋ, ಉಪಾಧ್ಯಕ್ಷೆ ಜಾಯ್ಸ್ ಡಿ ಸೋಜಾ , ಕಾರ್ಯದರ್ಶಿ ಫಿಲೋಮಿನಾ, ಖಜಾಂಚಿ ಪ್ರೇಸಿಲ್ಲಾ ಪಿರೇರಾ , ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೊ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು