5:00 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಪಾಲಿಕೆ ಮತ್ತೆ ಕಾರ್ಯಾಚರಣೆ: ಮಂಗಳೂರು ಸೆಂಟ್ರಲ್ ಮಾರ್ಕೆಟ್ ಕಟ್ಟಡ ಸಂಪೂರ್ಣ ನೆಲಸಮ

15/04/2022, 18:18

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಕಾರ್ಯಾಚರಣೆಗೆ ಒಳಗಾಗಿ ಬಾಂಬ್ ದಾಳಿಗೆ ತುತ್ತಾದ ಕಟ್ಟಡದಂತೆ ಭಾಸವಾಗುತ್ತಿದ್ದ ನಗರದ ಹಳೆಯ ಸೆಂಟ್ರಲ್ ಮಾರ್ಕೆಟ್ ಕಟ್ಟಡವನ್ನು ಸಂಪೂರ್ಣ ನೆಲಸಮ ಮಾಡಲಾಗಿದೆ.

ಸೆಂಟ್ರಲ್‌ ಮಾರ್ಕೆಟ್‌ ಕಟ್ಟಡವನ್ನು ಮಂಗಳೂರುಮಹಾನಗರಪಾಲಿಕೆಯಿಂದ ಭಾಗಶಃ ಕೆಡಹಲಾಗಿತ್ತು . ಆದರೆ ಇಲ್ಲಿನ ವ್ಯಾಪಾರಿಗಳು ಹೈಕೋರ್ಟ್ ನಿಂದ ತಡೆ ತಂದಿದ್ದರು. ಇದೀಗ ಕೆಡಹಲು ಹೈಕೋರ್ಟ್‌ ನೀಡಿದ್ದ ತಡೆಯಾಜ್ಞೆ ತೆರವುಗೊಂಡ ಹಿನ್ನೆಲೆಯಲ್ಲಿ ಬಾಕಿ ಇರುವ ಕಟ್ಟಡವನ್ನು ಕೆಡಹುವ ಕಾರ್ಯಾಚರಣೆ ಮತ್ತೆ ಆರಂಭಿಸಲಾಗಿತ್ತು.

ಗುರುವಾರ ದಿನಪೂರ್ತಿ ಕಾರ್ಯಾಚರಣೆ ನಡೆಸಿ ನೆಲಸಮ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು