11:54 PM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಪಾಲಿಕೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ತಿರಂಗ ಹಾರಿಸಿದ ಮೇಯರ್ ಪ್ರೇಮಾನಂದ ಶೆಟ್ಟಿ

15/08/2022, 11:49

ಮಂಗಳೂರು(reporterkarnataka.com) ಮಂಗಳೂರು ಮಹಾನಗರ ಪಾಲಿಕೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವ ವಿಜೃಂಭಣೆಯಿಂದ ಸೋಮವಾರ ಜರಗಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೇಯರ್ ಪ್ರೇಮಾನಂದ ಶೆಟ್ಟಿ ಅವರು ವಹಿಸಿ ಧ್ವಜಾರೋಹಣ ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಉಪ ಮೇಯರ್  ಸುಮಂಗಲಾ ರಾವ್, ಪಾಲಿಕೆಯ ಆಯುಕ್ತ ಅಕ್ಷಯ  ಶ್ರೀಧರ್, ಮಾಜಿ ಮೇಯರ್ ಶ್ರೀ ದಿವಾಕರ್, ಪಾಲಿಕೆ ಸದಸ್ಯರುಗಳಾದ  ಕಿರಣ್ ಕುಮಾರ್, ಸುಧೀರ್ ಶೆಟ್ಟಿ, ರಂಜಿನಿ ಎಲ್. ಕೋಟ್ಯಾನ್, ಸಂಧ್ಯಾ, ಚಂದ್ರವತಿ, ಶೈಲೇಶ್, ಲೋಕೇಶ್ ಬೊಳ್ಳಾಜೆ, ಸುನಿತಾ, ಲೀಲಾವತಿ ಪ್ರಕಾಶ್, ಜಯಾನಂದ ಅಂಚನ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು