4:35 AM Friday8 - May 2026
ಬ್ರೇಕಿಂಗ್ ನ್ಯೂಸ್
ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು

ಇತ್ತೀಚಿನ ಸುದ್ದಿ

ಪಾಲಿಕೆಯ ಇಂಟರ್‍ಪೇಸ್ ತಂತ್ರಾಂಶಕ್ಕೆ  ಶಾಸಕ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್ ಚಾಲನೆ

07/09/2022, 23:11

ಮಂಗಳೂರು(reporterkarnataka.com):ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಇ-ಖಾತೆ ನಿರ್ವಹಣೆಯನ್ನು ಜನಸ್ನೇಹಿಯನ್ನಾಗಿಸಲು ಹೊಸದಾಗಿ ಸಿದ್ಧಪಡಿಸಲಾಗಿರುವ ಮೊಬೈಲ್  ಆಪ್ ಮತ್ತು ಆನ್‍ಲೈನ್ ತಂತ್ರಾಂಶವನ್ನು ನಾಗರಿಕರ ಉಪಯೋಗಕ್ಕಾಗಿ ಹಾಗೂ ಪಾಲಿಕೆಯಲ್ಲಿ ಈಗಾಗಲೇ ಬಳಕೆಯಲ್ಲಿರುವ ಕಾಗದ ರಹಿತ ಕಚೇರಿ (ಪೇಪರ್ ಲೆಸ್ ಆಫೀಸ್) ವ್ಯವಸ್ಥೆಯ ನಾಗರೀಕರ ಇಂಟರ್‍ಪೇಸ್ ತಂತ್ರಾಂಶಕ್ಕೆ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ ಜಂಟಿಯಾಗಿ ಚಾಲನೆ ನೀಡಿದರು.


ಉಪಮೇಯರ್ ಸುಮಂಗಳಾ ರಾವ್, ಆಯುಕ್ತರಾದ ಅಕ್ಷಯ್ ಶ್ರೀಧರ್ ಹಾಗೂ ಕಾರ್ಪೋರೇಟರ್ ಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು