3:20 PM Sunday11 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಪಣಂಬೂರು ಬೀಚ್ ನಲ್ಲಿ ಸಮುದ್ರ ಸ್ನಾನ: ಮೈಸೂರಿನ ಇಬ್ಬರು ಪ್ರವಾಸಿಗರು ನೀರುಪಾಲು

30/05/2022, 17:45

ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಈಜಾಡುತ್ತಿದ್ದ ಮೈಸೂರು ಮೂಲದ ಇಬ್ಬರು ಸಮುದ್ರಪಾಲಾದ ದಾರುಣ ಘಟನೆ ನಡೆದಿದೆ.

ಮೃತಪಟ್ಟವರನ್ನು ಮೈಸೂರು ಜಯನಗರ ನಿವಾಸಿ ದಿವಾಕರ ಆರಾಧ್ಯ(45) ಹಾಗೂ ನಿಂಗಪ್ಪ(60) ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ದಿವಾಕರ ಆರಾಧ್ಯ, ನಿಂಗಪ್ಪ, ಅವಿನಾಶ್ ಸೇರಿದಂತೆ ನಾಲ್ವರು ಮಂಗಳೂರಿಗೆ ಆಗಮಿಸಿದ್ದರು. ಈ ನಾಲ್ವರು ಪಣಂಬೂರು ಬೀಚ್ ಗೆ ತೆರಳಿ ಸಮುದ್ರ ಸ್ನಾನಕ್ಕೆ ಕಡಲಿಗೆ ಇಳಿದಿದ್ದರು. ಇವರಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿದ ದಿವಾಕರ ಆರಾಧ್ಯ ಮತ್ತು ನಿಂಗಪ್ಪ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು