2:05 PM Monday10 - August 2026
ಬ್ರೇಕಿಂಗ್ ನ್ಯೂಸ್
ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ…

ಇತ್ತೀಚಿನ ಸುದ್ದಿ

ಪಣಂಬೂರು ಬೀಚ್ ನಲ್ಲಿ ಸಮುದ್ರ ಸ್ನಾನ: ಮೈಸೂರಿನ ಇಬ್ಬರು ಪ್ರವಾಸಿಗರು ನೀರುಪಾಲು

30/05/2022, 17:45

ಮಂಗಳೂರು(reporterkarnataka.com): ಪಣಂಬೂರು ಬೀಚ್ ನಲ್ಲಿ ಈಜಾಡುತ್ತಿದ್ದ ಮೈಸೂರು ಮೂಲದ ಇಬ್ಬರು ಸಮುದ್ರಪಾಲಾದ ದಾರುಣ ಘಟನೆ ನಡೆದಿದೆ.

ಮೃತಪಟ್ಟವರನ್ನು ಮೈಸೂರು ಜಯನಗರ ನಿವಾಸಿ ದಿವಾಕರ ಆರಾಧ್ಯ(45) ಹಾಗೂ ನಿಂಗಪ್ಪ(60) ಎಂದು ಗುರುತಿಸಲಾಗಿದೆ.

ಮೈಸೂರಿನಿಂದ ದಿವಾಕರ ಆರಾಧ್ಯ, ನಿಂಗಪ್ಪ, ಅವಿನಾಶ್ ಸೇರಿದಂತೆ ನಾಲ್ವರು ಮಂಗಳೂರಿಗೆ ಆಗಮಿಸಿದ್ದರು. ಈ ನಾಲ್ವರು ಪಣಂಬೂರು ಬೀಚ್ ಗೆ ತೆರಳಿ ಸಮುದ್ರ ಸ್ನಾನಕ್ಕೆ ಕಡಲಿಗೆ ಇಳಿದಿದ್ದರು. ಇವರಲ್ಲಿ ಅಲೆಗಳ ಸೆಳೆತಕ್ಕೆ ಸಿಲುಕಿದ ದಿವಾಕರ ಆರಾಧ್ಯ ಮತ್ತು ನಿಂಗಪ್ಪ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.ಇನ್ನಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು