9:17 PM Wednesday1 - April 2026
ಬ್ರೇಕಿಂಗ್ ನ್ಯೂಸ್
ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ…

ಇತ್ತೀಚಿನ ಸುದ್ದಿ

ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನ ಉದ್ಘಾಟನೆ; ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ.‌ ಭರತ್ ಶೆಟ್ಟಿ ಚಾಲನೆ

30/12/2022, 21:32

ಸುರತ್ಕಲ್(reporterkarnataka.com): ಕೃಷ್ಣಾಪುರದಲ್ಲಿರುವ ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಯನ್ನು ಶಾಸಕ ಡಾ.‌ ಭರತ್ ಶೆಟ್ಟಿ ವೈ. ನೆರವೇರಿಸಿದರು.


ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ನಮ್ಮ ಶಕ್ತಿಯಾಗಿ ದೈವ ದೇವರು ತಮಗೆ ಬೇಕಾದ ಸೇವೆಯನ್ನು ಪಡೆದುಕೊಳ್ಳುತ್ತಾರೆ. ನಾವು ಎಂಬುದು ಏನಿಲ್ಲ. ಭಕ್ತಿಯಿಂದ ನಾವು ನಮ್ಮ ದೈವ ದೇವರನ್ನು ಪೂಜಿಸಿದರೆ ಎಲ್ಲರಿಗೂ ಒಳಿತಾಗುತ್ತದೆ .ಇದಕ್ಕೆ ಹಲವಾರು ನಿದರ್ಶನಗಳಿವೆ ಎಂದರು.

ಇದೇ ಸಂದರ್ಭ ನಮ್ಮ ನಂಬಿಕೆಗೆ ಧಕ್ಕೆ ತರುವವರ ವಿರುದ್ದ ಒಕ್ಕೊರಲಿನಿಂದ ಖಂಡಿಸಬೇಕೆಂದರು.
ಶ್ರೀ ಕೋಡ್ದಬ್ಬು ದೈವಸ್ಥಾನದ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಕೆ. ಸಿ. ನಾಗೇಂದ್ರ ಭಾರಧ್ವಾಜ್, ಮೇಯರ್ ಜಯಾನಂದ ಅಂಚನ್,
ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ,
ದೈವಸ್ಥಾನದ ಲೋಕೇಶ್ ಗುರಿಕಾರ,ವಿಶ್ವನಾಥ ದೇವಸ್ಥಾನ ಇದರ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಲಕ್ಷ್ಮೀ ಶೇಖರ್ ದೇವಾಡಿಗ,
ಪ್ರಶಾಂತ್ ಮೂಡಾಯಿಕೋಡಿ,ಪಣಂಬೂರು ಮಂಜುಕಾವ ಕಾವರಮನೆ, ಸದಾಶಿವ ಐತಾಳ್ ,ಲಕ್ಷ್ಮೀಶ ದೇವಾಡಿಗ, ಉದ್ಯಮಿ ರಮಾನಾಥ ಶೆಟ್ಟಿ ,ಹಿರಿಯರಾದ ಮಹಾಬಲ ರೈ ಪಣಂಬೂರು ಕಾವರ ಮನೆ, ಜಯಂತಿ ಎಸ್. ಶೆಟ್ಟಿ, ಪಣಂಬೂರು ವಿಶ್ವಕರ್ಮ ಸಮಾಜ ಸೇವಾ ಸಂಘ ಆಚಾರ್ಯ , ಗುತ್ತಿಗೆದಾರರಾದ ನಾಗರಾಜ್ ನಾಯ್ಕ್ ಸುಶೀಲ ಕೆ.ಶೆಟ್ಟಿ, ಕೇಶವ ಸನಿಲ್, ಜತೆ ಗುರಿಕಾರರಾದ ಚಂದ್ರಹಾಸ ಗುರಿಕಾರ, ದುರ್ಗಾಪ್ರಸಾದ್ ಹೊಳ್ಳಅಧ್ಯಕ್ಷರಾದ ಸದಾನಂದ ಸನಿಲ್, ಅಣ್ಣಪ್ಪ ದೇವಾಡಿಗ, ಸುಧಾಕರ ಕಾಮತ್ , ಶ್ರೀನಿವಾಸ್, ಗುತ್ತಿಗೆದಾರರಾದ ಉಮಾಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು