11:28 PM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನ ಉದ್ಘಾಟನೆ; ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ.‌ ಭರತ್ ಶೆಟ್ಟಿ ಚಾಲನೆ

30/12/2022, 21:32

ಸುರತ್ಕಲ್(reporterkarnataka.com): ಕೃಷ್ಣಾಪುರದಲ್ಲಿರುವ ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಯನ್ನು ಶಾಸಕ ಡಾ.‌ ಭರತ್ ಶೆಟ್ಟಿ ವೈ. ನೆರವೇರಿಸಿದರು.


ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ನಮ್ಮ ಶಕ್ತಿಯಾಗಿ ದೈವ ದೇವರು ತಮಗೆ ಬೇಕಾದ ಸೇವೆಯನ್ನು ಪಡೆದುಕೊಳ್ಳುತ್ತಾರೆ. ನಾವು ಎಂಬುದು ಏನಿಲ್ಲ. ಭಕ್ತಿಯಿಂದ ನಾವು ನಮ್ಮ ದೈವ ದೇವರನ್ನು ಪೂಜಿಸಿದರೆ ಎಲ್ಲರಿಗೂ ಒಳಿತಾಗುತ್ತದೆ .ಇದಕ್ಕೆ ಹಲವಾರು ನಿದರ್ಶನಗಳಿವೆ ಎಂದರು.

ಇದೇ ಸಂದರ್ಭ ನಮ್ಮ ನಂಬಿಕೆಗೆ ಧಕ್ಕೆ ತರುವವರ ವಿರುದ್ದ ಒಕ್ಕೊರಲಿನಿಂದ ಖಂಡಿಸಬೇಕೆಂದರು.
ಶ್ರೀ ಕೋಡ್ದಬ್ಬು ದೈವಸ್ಥಾನದ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಕೆ. ಸಿ. ನಾಗೇಂದ್ರ ಭಾರಧ್ವಾಜ್, ಮೇಯರ್ ಜಯಾನಂದ ಅಂಚನ್,
ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ,
ದೈವಸ್ಥಾನದ ಲೋಕೇಶ್ ಗುರಿಕಾರ,ವಿಶ್ವನಾಥ ದೇವಸ್ಥಾನ ಇದರ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಲಕ್ಷ್ಮೀ ಶೇಖರ್ ದೇವಾಡಿಗ,
ಪ್ರಶಾಂತ್ ಮೂಡಾಯಿಕೋಡಿ,ಪಣಂಬೂರು ಮಂಜುಕಾವ ಕಾವರಮನೆ, ಸದಾಶಿವ ಐತಾಳ್ ,ಲಕ್ಷ್ಮೀಶ ದೇವಾಡಿಗ, ಉದ್ಯಮಿ ರಮಾನಾಥ ಶೆಟ್ಟಿ ,ಹಿರಿಯರಾದ ಮಹಾಬಲ ರೈ ಪಣಂಬೂರು ಕಾವರ ಮನೆ, ಜಯಂತಿ ಎಸ್. ಶೆಟ್ಟಿ, ಪಣಂಬೂರು ವಿಶ್ವಕರ್ಮ ಸಮಾಜ ಸೇವಾ ಸಂಘ ಆಚಾರ್ಯ , ಗುತ್ತಿಗೆದಾರರಾದ ನಾಗರಾಜ್ ನಾಯ್ಕ್ ಸುಶೀಲ ಕೆ.ಶೆಟ್ಟಿ, ಕೇಶವ ಸನಿಲ್, ಜತೆ ಗುರಿಕಾರರಾದ ಚಂದ್ರಹಾಸ ಗುರಿಕಾರ, ದುರ್ಗಾಪ್ರಸಾದ್ ಹೊಳ್ಳಅಧ್ಯಕ್ಷರಾದ ಸದಾನಂದ ಸನಿಲ್, ಅಣ್ಣಪ್ಪ ದೇವಾಡಿಗ, ಸುಧಾಕರ ಕಾಮತ್ , ಶ್ರೀನಿವಾಸ್, ಗುತ್ತಿಗೆದಾರರಾದ ಉಮಾಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು