11:43 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನ ಉದ್ಘಾಟನೆ; ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಾಸಕ ಡಾ.‌ ಭರತ್ ಶೆಟ್ಟಿ ಚಾಲನೆ

30/12/2022, 21:32

ಸುರತ್ಕಲ್(reporterkarnataka.com): ಕೃಷ್ಣಾಪುರದಲ್ಲಿರುವ ಪಣಂಬೂರು ಶ್ರೀ ಕೋಡ್ದಬ್ಬು ದೈವಸ್ಥಾನದಲ್ಲಿ ನೂತನ ವಾಸುಕೀ ಸಭಾಭವನದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಲೋಕಾರ್ಪಣೆಯನ್ನು ಶಾಸಕ ಡಾ.‌ ಭರತ್ ಶೆಟ್ಟಿ ವೈ. ನೆರವೇರಿಸಿದರು.


ಈ ಸಂದರ್ಭದಲ್ಲಿ ಶಾಸಕರು ಮಾತನಾಡಿ, ನಮ್ಮ ಶಕ್ತಿಯಾಗಿ ದೈವ ದೇವರು ತಮಗೆ ಬೇಕಾದ ಸೇವೆಯನ್ನು ಪಡೆದುಕೊಳ್ಳುತ್ತಾರೆ. ನಾವು ಎಂಬುದು ಏನಿಲ್ಲ. ಭಕ್ತಿಯಿಂದ ನಾವು ನಮ್ಮ ದೈವ ದೇವರನ್ನು ಪೂಜಿಸಿದರೆ ಎಲ್ಲರಿಗೂ ಒಳಿತಾಗುತ್ತದೆ .ಇದಕ್ಕೆ ಹಲವಾರು ನಿದರ್ಶನಗಳಿವೆ ಎಂದರು.

ಇದೇ ಸಂದರ್ಭ ನಮ್ಮ ನಂಬಿಕೆಗೆ ಧಕ್ಕೆ ತರುವವರ ವಿರುದ್ದ ಒಕ್ಕೊರಲಿನಿಂದ ಖಂಡಿಸಬೇಕೆಂದರು.
ಶ್ರೀ ಕೋಡ್ದಬ್ಬು ದೈವಸ್ಥಾನದ ಅಭಿವೃದ್ಧಿ ಸಮಿತಿ ಗೌರವಾಧ್ಯಕ್ಷರಾದ ಕೆ. ಸಿ. ನಾಗೇಂದ್ರ ಭಾರಧ್ವಾಜ್, ಮೇಯರ್ ಜಯಾನಂದ ಅಂಚನ್,
ಬಿಜೆಪಿ ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ,
ದೈವಸ್ಥಾನದ ಲೋಕೇಶ್ ಗುರಿಕಾರ,ವಿಶ್ವನಾಥ ದೇವಸ್ಥಾನ ಇದರ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಲಕ್ಷ್ಮೀ ಶೇಖರ್ ದೇವಾಡಿಗ,
ಪ್ರಶಾಂತ್ ಮೂಡಾಯಿಕೋಡಿ,ಪಣಂಬೂರು ಮಂಜುಕಾವ ಕಾವರಮನೆ, ಸದಾಶಿವ ಐತಾಳ್ ,ಲಕ್ಷ್ಮೀಶ ದೇವಾಡಿಗ, ಉದ್ಯಮಿ ರಮಾನಾಥ ಶೆಟ್ಟಿ ,ಹಿರಿಯರಾದ ಮಹಾಬಲ ರೈ ಪಣಂಬೂರು ಕಾವರ ಮನೆ, ಜಯಂತಿ ಎಸ್. ಶೆಟ್ಟಿ, ಪಣಂಬೂರು ವಿಶ್ವಕರ್ಮ ಸಮಾಜ ಸೇವಾ ಸಂಘ ಆಚಾರ್ಯ , ಗುತ್ತಿಗೆದಾರರಾದ ನಾಗರಾಜ್ ನಾಯ್ಕ್ ಸುಶೀಲ ಕೆ.ಶೆಟ್ಟಿ, ಕೇಶವ ಸನಿಲ್, ಜತೆ ಗುರಿಕಾರರಾದ ಚಂದ್ರಹಾಸ ಗುರಿಕಾರ, ದುರ್ಗಾಪ್ರಸಾದ್ ಹೊಳ್ಳಅಧ್ಯಕ್ಷರಾದ ಸದಾನಂದ ಸನಿಲ್, ಅಣ್ಣಪ್ಪ ದೇವಾಡಿಗ, ಸುಧಾಕರ ಕಾಮತ್ , ಶ್ರೀನಿವಾಸ್, ಗುತ್ತಿಗೆದಾರರಾದ ಉಮಾಶಂಕರ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು