8:42 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಪಣಂಬೂರು ವಿಷ್ಣುಮೂರ್ತಿ ದೇವಸ್ಥಾನ ಕೆರೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

10/03/2023, 19:50

ಸುರತ್ಕಲ್ (reporterkarnataka.com): ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11ನೇ ವಾರ್ಡಿನ ಪಣಂಬೂರು ನಂದನೇಶ್ವರ ಬಳಿ ವಿಷ್ಣುಮೂರ್ತಿ ದೇವಸ್ಥಾನದ ಪಣಂಬೂರು ಕೆರೆ ಅಭಿವೃದ್ಧಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳಿಯ ಕಾರ್ಪೊರೇಟರ್ ಸುನೀತಾ ಸಾಲಿಯಾನ್, ನಾಮನಿರ್ದೇಶಿತ ಕಾರ್ಪೊರೇಟರ್ ರಾಜೇಶ್ ಸಾಲಿಯಾನ್, ಹಿಂದುಳಿದ ವರ್ಗಗಳ ಉತ್ತರ ಮಂಡಲ ಉಪಾಧ್ಯಕ್ಷರಾದ
ಅರವಿಂದ್ ಬೆಂಗ್ರೆ, ಸಹಪ್ರಮುಖ್ ಸತೀಶ್ ಕರ್ಕೇರ, ಬೂತ್ ಕಾರ್ಯದರ್ಶಿ ನಿತಿನ್ ಮೆಂಡನ್, ಒಬಿಸಿ ಉತ್ತರ ಮಂಡಲದ ಸದಸ್ಯೆ ಸುಮತಿ ಬೈಕಂಪಾಡಿ, ಬಿಜೆಪಿ ಉತ್ತರ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಪ್ರಮೀಳಾ ಕೋಟ್ಯಾನ್, ಧನಂಜಯ ಸಾಲಿಯಾನ್, ಸುಶಾಂತ್ ಸುವರ್ಣ ಗಣಪತಿ ಭಟ್, ಅನಂತ ಐತಾಳ್, ರಾಘವೇಂದ್ರ, ಸಂತೋಷ್ ಗುರ್ಕಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು