7:38 AM Saturday26 - July 2025
ಬ್ರೇಕಿಂಗ್ ನ್ಯೂಸ್
Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;… ಕಳಸ: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಭದ್ರಾ ನದಿಗೆ ಹಾರಿದ ಜೀಪ್; 23ರ… ಮೈಸೂರು ದಸರಾ: ಜಂಬೂ ಸವಾರಿಯ ಮೊದಲ ಹಂತದ ಸಾಕಾನೆಗಳ ಪಟ್ಟಿ ಬಿಡುಗಡೆ Kodagu | ಬಿರುಸಿನ ಮಳೆ: ಕೊಡಗು ಜಿಲ್ಲೆಯಲ್ಲಿ ನಾಳೆ ಶಾಲೆ, ಪಿಯು ಕಾಲೇಜುಗಳಿಗೆ… ಬಿಜೆಪಿ ನಡೆಸಿರುವ ಅಕ್ರಮವೇ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಎನ್ನುವ ಸತ್ಯ… ಧರ್ಮಸ್ಥಳ ಸಾಮೂಹಿಕ ಸಮಾಧಿ ಪ್ರಕರಣ: ಎಸ್ ಐಟಿಯಿಂದ ಹಿರಿಯ ಐಪಿಎಸ್ ಅಧಿಕಾರಿ ಸೌಮ್ಯಲತಾ… ನೇಣು ಬಿಗಿದ ಸ್ಥಿತಿಯಲ್ಲಿ ಶಿಕ್ಷಕಿಯ ಮೃತದೇಹ ಪತ್ತೆ: ಕೊಲೆ ಶಂಕೆ; ಕುಟುಂಬಸ್ಥರಿಂದ ದೂರು ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗ ಅಭಿವೃದ್ಧಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಪಣಂಬೂರು ವಿಷ್ಣುಮೂರ್ತಿ ದೇವಸ್ಥಾನ ಕೆರೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

10/03/2023, 19:50

ಸುರತ್ಕಲ್ (reporterkarnataka.com): ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11ನೇ ವಾರ್ಡಿನ ಪಣಂಬೂರು ನಂದನೇಶ್ವರ ಬಳಿ ವಿಷ್ಣುಮೂರ್ತಿ ದೇವಸ್ಥಾನದ ಪಣಂಬೂರು ಕೆರೆ ಅಭಿವೃದ್ಧಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳಿಯ ಕಾರ್ಪೊರೇಟರ್ ಸುನೀತಾ ಸಾಲಿಯಾನ್, ನಾಮನಿರ್ದೇಶಿತ ಕಾರ್ಪೊರೇಟರ್ ರಾಜೇಶ್ ಸಾಲಿಯಾನ್, ಹಿಂದುಳಿದ ವರ್ಗಗಳ ಉತ್ತರ ಮಂಡಲ ಉಪಾಧ್ಯಕ್ಷರಾದ
ಅರವಿಂದ್ ಬೆಂಗ್ರೆ, ಸಹಪ್ರಮುಖ್ ಸತೀಶ್ ಕರ್ಕೇರ, ಬೂತ್ ಕಾರ್ಯದರ್ಶಿ ನಿತಿನ್ ಮೆಂಡನ್, ಒಬಿಸಿ ಉತ್ತರ ಮಂಡಲದ ಸದಸ್ಯೆ ಸುಮತಿ ಬೈಕಂಪಾಡಿ, ಬಿಜೆಪಿ ಉತ್ತರ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಪ್ರಮೀಳಾ ಕೋಟ್ಯಾನ್, ಧನಂಜಯ ಸಾಲಿಯಾನ್, ಸುಶಾಂತ್ ಸುವರ್ಣ ಗಣಪತಿ ಭಟ್, ಅನಂತ ಐತಾಳ್, ರಾಘವೇಂದ್ರ, ಸಂತೋಷ್ ಗುರ್ಕಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು