2:52 PM Saturday2 - May 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ… ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್…

ಇತ್ತೀಚಿನ ಸುದ್ದಿ

ಪಣಂಬೂರು ವಿಷ್ಣುಮೂರ್ತಿ ದೇವಸ್ಥಾನ ಕೆರೆ ಅಭಿವೃದ್ಧಿಗೆ ಶಾಸಕ ಡಾ. ಭರತ್ ಶೆಟ್ಟಿ ಗುದ್ದಲಿ ಪೂಜೆ

10/03/2023, 19:50

ಸುರತ್ಕಲ್ (reporterkarnataka.com): ಸುಮಾರು 25 ಲಕ್ಷ ರೂ ವೆಚ್ಚದಲ್ಲಿ ಮಂಗಳೂರು ನಗರ ಉತ್ತರ ಕ್ಷೇತ್ರದ ಪಾಲಿಕೆ ವ್ಯಾಪ್ತಿಯ ಪಣಂಬೂರು 11ನೇ ವಾರ್ಡಿನ ಪಣಂಬೂರು ನಂದನೇಶ್ವರ ಬಳಿ ವಿಷ್ಣುಮೂರ್ತಿ ದೇವಸ್ಥಾನದ ಪಣಂಬೂರು ಕೆರೆ ಅಭಿವೃದ್ಧಿಗೆ ಶಾಸಕ ಡಾ. ವೈ ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಸ್ಥಳಿಯ ಕಾರ್ಪೊರೇಟರ್ ಸುನೀತಾ ಸಾಲಿಯಾನ್, ನಾಮನಿರ್ದೇಶಿತ ಕಾರ್ಪೊರೇಟರ್ ರಾಜೇಶ್ ಸಾಲಿಯಾನ್, ಹಿಂದುಳಿದ ವರ್ಗಗಳ ಉತ್ತರ ಮಂಡಲ ಉಪಾಧ್ಯಕ್ಷರಾದ
ಅರವಿಂದ್ ಬೆಂಗ್ರೆ, ಸಹಪ್ರಮುಖ್ ಸತೀಶ್ ಕರ್ಕೇರ, ಬೂತ್ ಕಾರ್ಯದರ್ಶಿ ನಿತಿನ್ ಮೆಂಡನ್, ಒಬಿಸಿ ಉತ್ತರ ಮಂಡಲದ ಸದಸ್ಯೆ ಸುಮತಿ ಬೈಕಂಪಾಡಿ, ಬಿಜೆಪಿ ಉತ್ತರ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಪ್ರಮೀಳಾ ಕೋಟ್ಯಾನ್, ಧನಂಜಯ ಸಾಲಿಯಾನ್, ಸುಶಾಂತ್ ಸುವರ್ಣ ಗಣಪತಿ ಭಟ್, ಅನಂತ ಐತಾಳ್, ರಾಘವೇಂದ್ರ, ಸಂತೋಷ್ ಗುರ್ಕಾರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು