3:43 AM Friday28 - August 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಾಡು ‘ತಿನ ತೇರಾ ನೌ ಅಟ್ರಾ’: ಮಾಜಿ ಡಿಸಿಎಂ ಸವದಿ ಟಾಂಗ್

12/03/2022, 20:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಪಂಚ ರಾಜ್ಯ ಚುನಾವಣೆಯಲ್ಲಿ ರಾಷ್ಟ್ರಿಯ ಪಕ್ಷವಾದ ಕಾಂಗ್ರೆಸ್ ಹಿನ್ನಡೆಯಿಂದ ತನ್ನ  ಅಸ್ತಿತ್ವ ಕಳೆದು ಕೊಂಡಿದೆ.  ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದಲ್ಲಿ ಕಂದಾಯ ಇಲಾಖೆ ಚಿಕ್ಕೋಡಿ ಎಸಿ ನೇತೃತ್ವದಲ್ಲಿ ಪಿಂಚಣಿ, ಪಹಣಿ ಹಾಗೂ ಮೂಲ ದಾಖಲಾತಿಯಗಳನ್ನ ಪ್ರತಿ ಮನೆ ಬಾಗಿಲಿಗೆ ತಲುಪಿಸುವ   ಕಾರ್ಯಕ್ರಮ ಹಮ್ಮಿಕೊಂಡು ಸುಮಾರು 3.5 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋದಿ ಕಂಡ ಕನಸು ಇವತ್ತು ನನಸಾಗಿದೆ. ಕಾಂಗ್ರೆಸ್ ಮುಕ್ತ ದೇಶ ಮಾಡುವುದು ಅವರ ಕನಸಾಗಿತ್ತು. ಅದು ಇವತ್ತು ನಿಜವಾಗಿದೆ. ಇವತ್ತು ಕಾಂಗ್ರೆಸ್ ಪಕ್ಷದ ಸ್ಥಿತಿ ಏನಾಗಿದೆ ಅಂದ್ರೆ ತಿನ ತೇರಾ ನೌ ಅಟ್ರಾ ಅಂತ ಮರಾಠಿ ಭಾಷೆಯ ಗಾದೆಗೆ ಹೋಲಿಸಿದರು.

5 ರಾಜ್ಯಗಳಲ್ಲಿ ಒಂದು, 13 ಮತ್ತು ನಾಲ್ಕರಂತೆ ಕಾಂಗ್ರೆಸ್ ಸೀಟು ಬಂದಿದ್ದು ಅವಮಾನಕರ ಎಂದು ಸವದಿ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು