2:23 PM Sunday5 - July 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ…

ಇತ್ತೀಚಿನ ಸುದ್ದಿ

ಪಂಚ ರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಾಡು ‘ತಿನ ತೇರಾ ನೌ ಅಟ್ರಾ’: ಮಾಜಿ ಡಿಸಿಎಂ ಸವದಿ ಟಾಂಗ್

12/03/2022, 20:38

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com
ಪಂಚ ರಾಜ್ಯ ಚುನಾವಣೆಯಲ್ಲಿ ರಾಷ್ಟ್ರಿಯ ಪಕ್ಷವಾದ ಕಾಂಗ್ರೆಸ್ ಹಿನ್ನಡೆಯಿಂದ ತನ್ನ  ಅಸ್ತಿತ್ವ ಕಳೆದು ಕೊಂಡಿದೆ.  ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ ಎಂದು ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಅಥಣಿ ತಾಲೂಕಿನ ಯಲಿಹಡಗಲಿ ಗ್ರಾಮದಲ್ಲಿ ಕಂದಾಯ ಇಲಾಖೆ ಚಿಕ್ಕೋಡಿ ಎಸಿ ನೇತೃತ್ವದಲ್ಲಿ ಪಿಂಚಣಿ, ಪಹಣಿ ಹಾಗೂ ಮೂಲ ದಾಖಲಾತಿಯಗಳನ್ನ ಪ್ರತಿ ಮನೆ ಬಾಗಿಲಿಗೆ ತಲುಪಿಸುವ   ಕಾರ್ಯಕ್ರಮ ಹಮ್ಮಿಕೊಂಡು ಸುಮಾರು 3.5 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮೋದಿ ಕಂಡ ಕನಸು ಇವತ್ತು ನನಸಾಗಿದೆ. ಕಾಂಗ್ರೆಸ್ ಮುಕ್ತ ದೇಶ ಮಾಡುವುದು ಅವರ ಕನಸಾಗಿತ್ತು. ಅದು ಇವತ್ತು ನಿಜವಾಗಿದೆ. ಇವತ್ತು ಕಾಂಗ್ರೆಸ್ ಪಕ್ಷದ ಸ್ಥಿತಿ ಏನಾಗಿದೆ ಅಂದ್ರೆ ತಿನ ತೇರಾ ನೌ ಅಟ್ರಾ ಅಂತ ಮರಾಠಿ ಭಾಷೆಯ ಗಾದೆಗೆ ಹೋಲಿಸಿದರು.

5 ರಾಜ್ಯಗಳಲ್ಲಿ ಒಂದು, 13 ಮತ್ತು ನಾಲ್ಕರಂತೆ ಕಾಂಗ್ರೆಸ್ ಸೀಟು ಬಂದಿದ್ದು ಅವಮಾನಕರ ಎಂದು ಸವದಿ ಲೇವಡಿ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು