2:11 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪಂಚ ರಾಜ್ಯಗಳ ಚುನಾವಣೆ ಸೋಲು:  5 ರಾಜ್ಯ ಅಧ್ಯಕ್ಷರ ವಜಾಗೊಳಿಸಿದ ಸೋನಿಯಾ ಗಾಂಧಿ

16/03/2022, 09:58

ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಸೋಲಿಗೆ ಹೊಣೆಯಾಗಿಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಗೋವಾ, ಮಣಿಪುರ, ಉತ್ತರಖಂಡ ಹಾಗೂ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸೋನಿಯಾ ಗಾಂಧಿ ವಜಾಗೊಳಿಸಿದ್ದಾರೆ.

ಪಂಜಾಬ್‌ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸ್ಥಾನವನ್ನು ಆಮ್ ಆದ್ಮಿ ಪಾರ್ಟಿಗೆ ಬಿಟ್ಟುಕೊಟ್ಟಿತು.

ಇನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನ ಗೆದ್ದುಕೊಂಡಿದೆ. ಗೋವಾ ವಿಧಾನಸಭಾ ಚನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನ ಗೆದ್ದುಕೊಂಡಿದೆ. ಉತ್ತರಖಂಡದಲ್ಲಿ 19 ಸ್ಥಾನ ಗೆದ್ದರೆ, ಮಣಿಪುರದಲ್ಲಿ ಕೇವಲ 5 ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು