8:16 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಪಂಚ ರಾಜ್ಯಗಳ ಚುನಾವಣೆ ಸೋಲು:  5 ರಾಜ್ಯ ಅಧ್ಯಕ್ಷರ ವಜಾಗೊಳಿಸಿದ ಸೋನಿಯಾ ಗಾಂಧಿ

16/03/2022, 09:58

ಹೊಸದಿಲ್ಲಿ(reporterkarnataka.com): ಪಂಚ ರಾಜ್ಯಗಳ ಚುನಾವಣೆ ಸೋಲಿನ ಬಳಿಕ ಐದು ರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರನ್ನು ಸೋಲಿಗೆ ಹೊಣೆಯಾಗಿಸಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಗಿದೆ.

ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸೇರಿದಂತೆ ಗೋವಾ, ಮಣಿಪುರ, ಉತ್ತರಖಂಡ ಹಾಗೂ ಉತ್ತರ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಸೋನಿಯಾ ಗಾಂಧಿ ವಜಾಗೊಳಿಸಿದ್ದಾರೆ.

ಪಂಜಾಬ್‌ನಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸ್ಥಾನವನ್ನು ಆಮ್ ಆದ್ಮಿ ಪಾರ್ಟಿಗೆ ಬಿಟ್ಟುಕೊಟ್ಟಿತು.

ಇನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಕೇವಲ 2 ಸ್ಥಾನ ಗೆದ್ದುಕೊಂಡಿದೆ. ಗೋವಾ ವಿಧಾನಸಭಾ ಚನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನ ಗೆದ್ದುಕೊಂಡಿದೆ. ಉತ್ತರಖಂಡದಲ್ಲಿ 19 ಸ್ಥಾನ ಗೆದ್ದರೆ, ಮಣಿಪುರದಲ್ಲಿ ಕೇವಲ 5 ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಐದು ರಾಜ್ಯಗಳಲ್ಲಿ ಕಾಂಗ್ರೆಸ್ ಹೀನಾಯ ಪ್ರದರ್ಶನ ನೀಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು