8:42 PM Saturday7 - March 2026
ಬ್ರೇಕಿಂಗ್ ನ್ಯೂಸ್
Kodagu | ಮಹಿಳೆಯ ಗರ್ಭಾಶಯದಲ್ಲಿ 7 ಕೆಜಿ ಗೆಡ್ಡೆ: ಶಸ್ತ್ರಚಿಕಿತ್ಸೆ ಮೂಲಕ ಹೊರಕ್ಕೆ Kodagu | ದೊಡ್ಡಕೊಡ್ಲಿ ಗ್ರಾಮದಲ್ಲಿ ಕೋವಿಯಿಂದ ಗುಂಡು ಸಿಡಿದು ಯುವಕ ಸಾವು ರಾಜ್ಯದ 17ನೇ ಬಜೆಟ್: ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಪ್ರಮುಖ ಘೋಷಣೆ; ಡಾ. ಯು.… ಮತ್ತೆ ಮರಳಲಿದೆ ಕ್ಯಾಂಪಸ್ ಪಾಲಿಟಿಕ್ಸ್: ರಾಜ್ಯದ ಎಲ್ಲಾ ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ… ಮಂಗಳೂರು ಮೀನುಗಾರಿಕೆ ಮಹಾವಿದ್ಯಾಲಯ ಸ್ಥಾಪನೆ: ರಾಜ್ಯ ಬಜೆಟ್ ನಲ್ಲಿ‌ ಘೋಷಣೆ ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ ಕೋರ್ಟು ಅಲೆದಾಟ ತಪ್ಪಿಸಲು 10 ಕೋಟಿ ವೆಚ್ಚದಲ್ಲಿ ಇ ಕೋರ್ಟ್‌ ಸ್ಥಾಪನೆ 1,000 ಕೋಟಿ ವೆಚ್ಚದ ‘ಕಲ್ಯಾಣ ಪಥ’ ಯೋಜನೆಡಿ ರಸ್ತೆ ಅಭಿವೃದ್ಧಿ:ಮುಖ್ಯಮಂತ್ರಿ ರಾಜ್ಯ ಬಜೆಟ್ | ಮೈಸೂರು ರಾಜ್ಯದ 2ನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ ರಾಜ್ಯದಲ್ಲಿ ‘ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್’ ಆರಂಭ : ಬಜೆಟ್ ನಲ್ಲಿ ಘೋಷಣೆ

ಇತ್ತೀಚಿನ ಸುದ್ದಿ

ಪಂಡರಾಪುರ ವಿಠೋಭ ದೇವಸ್ಥಾನಕ್ಕೆ ಕಾಶೀ ಮಠಾಧೀಶರ ಭೇಟಿ: ಸ್ವರ್ಣಹಾರ ಸಮರ್ಪಣೆ

12/03/2023, 18:38

ಮಂಗಳೂರು(reporterkarnataka.com): ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಠೋಭ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.


ದೇವಳದ ಶಿಷ್ಟಾಚಾರದಂತೆ ಸ್ವಾಮೀಜಿಯವರನ್ನು ಸ್ವಾಗತಿಸಲಾಯಿತು.
ಸ್ವಾಮೀಜಿಯವರ ಸಮ್ಮುಖದಲ್ಲಿ ಶ್ರೀ ವಿಠೋಭ ದೇವರಿಗೆ ದೇವಳದ ಅರ್ಚಕ ವೃಂದದಿಂದ ವಿಶೇಷ ಅಲಂಕಾರ ಮಾಡಲಾಯಿತು. ಶ್ರೀಗಳು ಕಾಶೀಮಠ ಸಂಸ್ಥಾನದ ಆರಾಧ್ಯ ದೇವರಾದ ವ್ಯಾಸ ರಘುಪತಿಯ ಚಿತ್ರವಿರುವ ಸ್ವರ್ಣಹಾರವನ್ನು ಶ್ರೀ ವಿಠೋಭ ದೇವರಿಗೆ ಅರ್ಪಿಸಿದರು.
ಈ ಸಂದರ್ಭದಲ್ಲಿ ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಘುವೀರ್ ಭಂಡಾರಕಾರ್, ಪ್ರಮುಖರಾದ ಗುರುಪ್ರಸಾದ್ ಕಾಮತ್ ಕಾನೆಗಾಡ್, ರಾಘವೇಂದ್ರ ಭಕ್ತ, ವಿಶ್ವನಾಥ ಭಟ್ ಪಂಡರಾಪುರ ಬ್ಯಾಂಕಿನ ಸಿಇಒ ಉಮೇಶ್ ವಿರ್ದೆ, ಕೊಚ್ಚಿ ನವೀನ್ ಕಾಮತ್ ಹಾಗೂ ಕಾಶೀಮಠದ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು