5:52 AM Monday3 - August 2026
ಬ್ರೇಕಿಂಗ್ ನ್ಯೂಸ್
ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ…

ಇತ್ತೀಚಿನ ಸುದ್ದಿ

ಪಂಡರಾಪುರ ವಿಠೋಭ ದೇವಸ್ಥಾನಕ್ಕೆ ಕಾಶೀ ಮಠಾಧೀಶರ ಭೇಟಿ: ಸ್ವರ್ಣಹಾರ ಸಮರ್ಪಣೆ

12/03/2023, 18:38

ಮಂಗಳೂರು(reporterkarnataka.com): ಮಹಾರಾಷ್ಟ್ರದ ಪಂಡರಾಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ವಿಠೋಭ ದೇವಸ್ಥಾನಕ್ಕೆ ಕಾಶೀಮಠಾಧೀಶರಾದ ಪರಮಪೂಜ್ಯ ಶ್ರೀಮದ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರು ಭೇಟಿ ನೀಡಿದರು.


ದೇವಳದ ಶಿಷ್ಟಾಚಾರದಂತೆ ಸ್ವಾಮೀಜಿಯವರನ್ನು ಸ್ವಾಗತಿಸಲಾಯಿತು.
ಸ್ವಾಮೀಜಿಯವರ ಸಮ್ಮುಖದಲ್ಲಿ ಶ್ರೀ ವಿಠೋಭ ದೇವರಿಗೆ ದೇವಳದ ಅರ್ಚಕ ವೃಂದದಿಂದ ವಿಶೇಷ ಅಲಂಕಾರ ಮಾಡಲಾಯಿತು. ಶ್ರೀಗಳು ಕಾಶೀಮಠ ಸಂಸ್ಥಾನದ ಆರಾಧ್ಯ ದೇವರಾದ ವ್ಯಾಸ ರಘುಪತಿಯ ಚಿತ್ರವಿರುವ ಸ್ವರ್ಣಹಾರವನ್ನು ಶ್ರೀ ವಿಠೋಭ ದೇವರಿಗೆ ಅರ್ಪಿಸಿದರು.
ಈ ಸಂದರ್ಭದಲ್ಲಿ ಸುಕೃತೀಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದ ಅಧ್ಯಕ್ಷ ರಘುವೀರ್ ಭಂಡಾರಕಾರ್, ಪ್ರಮುಖರಾದ ಗುರುಪ್ರಸಾದ್ ಕಾಮತ್ ಕಾನೆಗಾಡ್, ರಾಘವೇಂದ್ರ ಭಕ್ತ, ವಿಶ್ವನಾಥ ಭಟ್ ಪಂಡರಾಪುರ ಬ್ಯಾಂಕಿನ ಸಿಇಒ ಉಮೇಶ್ ವಿರ್ದೆ, ಕೊಚ್ಚಿ ನವೀನ್ ಕಾಮತ್ ಹಾಗೂ ಕಾಶೀಮಠದ ನೂರಾರು ಭಕ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು