5:04 PM Wednesday24 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

Mysore | ಹುಣಸೂರಿನ ಪಪ್ಪಾಯಿ ತ್ಯಾಜ್ಯ ಬಿಟ್ಟಂಗಾಲ ರಸ್ತೆ ಬದಿ ಡಂಪ್: 10 ಸಾವಿರ ರೂ. ದಂಡ, ಕಸ ಮತ್ತೆ ಪಾರ್ಸೆಲ್!

17/10/2025, 12:20

ಗಿರಿಧರ್ ಕೊಂಪುಳಿರ ಮೈಸೂರು
info.reporterkarnataka@gmail.com

ಹುಣಸೂರಿನ ಪಪ್ಪಾಯಿ ತ್ಯಾಜ್ಯವನ್ನು ಬಿಟ್ಟಂಗಾಲದ ರಸ್ತೆ ಬದಿಯಲ್ಲಿ ಸುರಿದ ವಾಹನಕ್ಕೆ 10 ಸಾವಿರ ರೂ. ದಂಡ ಹಾಕಿ, ತ್ಯಾಜ್ಯವನ್ನು ಅದೇ ಲಾಯಿಯಲ್ಲಿ ಮರಳಿಸಿದ ಘಟನೆ ನಡೆದಿದೆ.
ಹುಣಸೂರಿನಿಂದ ಪಪ್ಪಾಯಿಯನ್ನು ಕೇರಳಕ್ಕೆ ತುಂಬಿಸಿಕೊಂಡು ಹೋದ ಅಶೋಕ್ ಲೈಲ್ಯಾಂಡ್ ವಾಹನವೊಂದು ಹಿಂತಿರುಗಿ ಬರುವಾಗ ಅದರ ತ್ಯಾಜ್ಯಗಳನ್ನು ಬಿಟ್ಟಂಗಾಲದ ರಸ್ತೆ ಬದಿಯಲ್ಲಿ ಸುರಿಯುತ್ತಿದ್ದಾಗ, ಸಾರ್ವಜನಿಕರು ಈ ವಾಹನವನ್ನು ಗಮನಿಸಿ ಬಿಟ್ಟಂಗಾಲ ಗ್ರಾಮ ಪಂಚಾಯಿತಿಗೆ ದೂರು ನೀಡಿದ್ದರು. ಕ್ರಮಕ್ಕೆ ಮುಂದಾದ ಗ್ರಾಮ ಪಂಚಾಯಿತಿ ಈತನಿಗೆ 10,000 ದಂಡವನ್ನು ವಿಧಿಸಿ, ತ್ಯಾಜ್ಯವನ್ನು ಮತ್ತೆ ವಾಹನಕ್ಕೆ ತುಂಬಿಸಿ ಕಳಿಸಿರುವ ಘಟನೆ ಗುರುವಾ ಸಂಜೆ ನಡೆದಿದೆ.
ಕೊಡಗಿನ ಎಲ್ಲಾ ಭಾಗದಲ್ಲೂ ಇದೇ ರೀತಿ ಸಾರ್ವಜನಿಕರು ಎಚ್ಚೆತ್ತುಕೊಂಡು ತ್ಯಾಜ್ಯವನ್ನು ಕಂಡಲ್ಲಿ ಬಿಸಾಕುವವರನ್ನು ಪತ್ತೆ ಹಚ್ಚಿ ಗ್ರಾಮ ಪಂಚಾಯಿತಿ ಅಥವಾ ಪೊಲೀಸರಿಗೆ ಸುದ್ದಿ ಮುಟ್ಟಿಸಿ ದಂಡ ವಿಧಿಸಿದರೆ ಒಂದಿಷ್ಟು ಹೊರ ಜಿಲ್ಲೆಯ ಹೊರ ರಾಜ್ಯದ ತ್ಯಾಜ್ಯಗಳ ಸಂಖ್ಯೆ ಕೊಡಗಿನಲ್ಲಿ ವಿಲೇವಾರಿಯಾಗುವುದ್ದನ್ನು ತಪ್ಪಿಸಬಹುದಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು