10:33 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಪರೇಶ್ ಮೇಸ್ತಾ ಕುಟುಂಬ ಮೇಲ್ಮನವಿ, ಮರು ತನಿಖೆಗೆ ಬಯಸಿದ್ರೆ ಅವರ ಜತೆ ನಿಲ್ಲುತ್ತೇವೆ: ಸಿ.ಟಿ.ರವಿ

04/10/2022, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

Info.reporter Karnataka agnail.com

ನಾವು ಪರೇಶ್ ಮೇಸ್ತಾ ಕುಟುಂಬದ ಪರ ನಿಲ್ಲುತ್ತೇವೆ. ಮೇಲ್ಮನವಿ, ಮರು ತನಿಖೆಗೆ ಕುಟುಂಬ ಬಯಸಿದ್ರೆ ಅವರ ಜೊತೆ ನಿಲ್ಲುತ್ತೇವೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಗಣಪತಿ ಲೈವ್ ಸ್ಟೇಟ್ಮೆಂಟ್ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ರು. ಲೈವ್ ಸ್ಪೇಟ್ಮೆಂಟ್ನ ಡೆತ್ ಸ್ಟೇಟ್ಮೆಂಟ್ ಎಂದು ಪರಿಗಣನೆ ಮಾಡ್ತಾರೆ. ಆದರೆ ಆ ಸ್ಟೇಟ್ಮೆಂಟ್ಗೂ ಸಿಬಿಐ ಬಿ ರಿಪೋರ್ಟ್ ಕೊಟ್ಟಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

55-60 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಪಕ್ಷದ ಬೇರು-ಬಾಹು ಎಲ್ಲೆಲ್ಲಿ ಇದೆಯೋ..? ಕಾಂಗ್ರೆಸ್ನ ಪ್ರಭಾವ ವಲಯ ಎಲ್ಲೆಲ್ಲಿದೆಯೋ ಹೇಳಕ್ಕಾಗಲ್ಲ, ಅಷ್ಟನ್ನ ಹೇಳ್ತೀನಿ. ಎಷ್ಟೋ ಪ್ರಕರಣಗಳು ರೀ ಓಪನ್ ಆಗಿ ಹತ್ತಾರು ವರ್ಷಗಳ ಬಳಿಕ ಶಿಕ್ಷೆಯಾಗಿದೆ. ಸಿದ್ದರಾಮಯ್ಯ ವಕೀಲರು, ಇದೆಲ್ಲಾ ಅವರಿಗೆ ಗೊತ್ತಿದೆ ಎಂದು ಭಾವಿಸುತ್ತೇನೆ. ಸಿದ್ದರಾಮಯ್ಯ ತನ್ನೆಲ್ಲಾ ಪಾಪದಿಂದ ಮುಕ್ತನಾಗಿದ್ದೇನೆ ಎಂದು ಭಾವಿಸುವುದು ಬೇಡ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು