7:39 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪರೇಶ್ ಮೇಸ್ತಾ ಕುಟುಂಬ ಮೇಲ್ಮನವಿ, ಮರು ತನಿಖೆಗೆ ಬಯಸಿದ್ರೆ ಅವರ ಜತೆ ನಿಲ್ಲುತ್ತೇವೆ: ಸಿ.ಟಿ.ರವಿ

04/10/2022, 21:33

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

Info.reporter Karnataka agnail.com

ನಾವು ಪರೇಶ್ ಮೇಸ್ತಾ ಕುಟುಂಬದ ಪರ ನಿಲ್ಲುತ್ತೇವೆ. ಮೇಲ್ಮನವಿ, ಮರು ತನಿಖೆಗೆ ಕುಟುಂಬ ಬಯಸಿದ್ರೆ ಅವರ ಜೊತೆ ನಿಲ್ಲುತ್ತೇವೆ ಎಂದು ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.

ಗಣಪತಿ ಲೈವ್ ಸ್ಟೇಟ್ಮೆಂಟ್ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ರು. ಲೈವ್ ಸ್ಪೇಟ್ಮೆಂಟ್ನ ಡೆತ್ ಸ್ಟೇಟ್ಮೆಂಟ್ ಎಂದು ಪರಿಗಣನೆ ಮಾಡ್ತಾರೆ. ಆದರೆ ಆ ಸ್ಟೇಟ್ಮೆಂಟ್ಗೂ ಸಿಬಿಐ ಬಿ ರಿಪೋರ್ಟ್ ಕೊಟ್ಟಿದೆ ಎಂದು ಚಿಕ್ಕಮಗಳೂರಿನಲ್ಲಿ ಮಾಧ್ಯಮ ಜತೆ ಮಾತನಾಡಿದ ಅವರು ನುಡಿದರು.

55-60 ವರ್ಷ ಕೇಂದ್ರದಲ್ಲಿ ಆಡಳಿತ ನಡೆಸಿದ ಪಕ್ಷದ ಬೇರು-ಬಾಹು ಎಲ್ಲೆಲ್ಲಿ ಇದೆಯೋ..? ಕಾಂಗ್ರೆಸ್ನ ಪ್ರಭಾವ ವಲಯ ಎಲ್ಲೆಲ್ಲಿದೆಯೋ ಹೇಳಕ್ಕಾಗಲ್ಲ, ಅಷ್ಟನ್ನ ಹೇಳ್ತೀನಿ. ಎಷ್ಟೋ ಪ್ರಕರಣಗಳು ರೀ ಓಪನ್ ಆಗಿ ಹತ್ತಾರು ವರ್ಷಗಳ ಬಳಿಕ ಶಿಕ್ಷೆಯಾಗಿದೆ. ಸಿದ್ದರಾಮಯ್ಯ ವಕೀಲರು, ಇದೆಲ್ಲಾ ಅವರಿಗೆ ಗೊತ್ತಿದೆ ಎಂದು ಭಾವಿಸುತ್ತೇನೆ. ಸಿದ್ದರಾಮಯ್ಯ ತನ್ನೆಲ್ಲಾ ಪಾಪದಿಂದ ಮುಕ್ತನಾಗಿದ್ದೇನೆ ಎಂದು ಭಾವಿಸುವುದು ಬೇಡ ಎಂದು ಅವರು ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು