1:14 PM Sunday6 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು