10:49 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಪರಿಸರ ದಿನದಂದು ರಾಜ್ಯದ 972 ಸ್ಥಳಗಳಲ್ಲಿ 50900 ಗಿಡಗಳನ್ನು ನೆಟ್ಟ ಎಬಿವಿಪಿ ಕಾರ್ಯಕರ್ತರು !

06/06/2021, 08:47

ಮಂಗಳೂರು(reporterkarnataka news):ಎಬಿವಿಪಿ  ಕರ್ನಾಟಕ ವತಿಯಿಂದ ಜೂನ್  5 ವಿಶ್ವ ಪರಿಸರ ದಿನದಂದು ಪ್ರಾರಂಭವಾದ ಕಾರ್ಯಕ್ರಮ , ಆಕ್ಸಿಜೆನ್ ಚಾಲೆಂಜ್ ಹೆಸರಿನಲ್ಲಿ ಕರ್ನಾಟಕದ 31 ಜಿಲ್ಲೆಗಳಲ್ಲಿ  972 ಸ್ಥಳಗಳಲ್ಲಿ 45000 ಕಾರ್ಯಕರ್ತರು 50900 ಗಿಡಗಳನ್ನು ನೆಟ್ಟಿದ್ದಾರೆ. 

ಒಬ್ಬರು  5 ಗಿಡಗಳನ್ನ,  5 ಲಕ್ಷ ಗಿಡಗಳನ್ನು, 5 ದಿನಗಳಲ್ಲಿ ನೆಡಬೇಕು ಹಾಗೂ ಒಂದು ವರ್ಷ ಸಂಪೋಷಣೆ ಮಾಡಬೇಕೆನ್ನುವ ಕಾರ್ಯಕ್ರಮಕ್ಕೆ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಈ ಕಾರ್ಯಕ್ರಮದಲ್ಲಿ ಐಎಎಸ್ ಆಫೀಸರ್ ಗಳು,  ಪೊಲೀಸ್ ಅಧಿಕಾರಿಗಳು,  ಸ್ವಾಮೀಜಿಗಳು, ವಿವಿ ಕುಲಪತಿಗಳು, ಸಿಂಡಿಕೇಟ್ ಸದಸ್ಯರು, ಅನೇಕ ಗಣ್ಯ ವ್ಯಕ್ತಿಗಳು, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮಕ್ಕೆ ಬೆಂಬಲ ವ್ಯಕ್ತಪಡಿಸಿ ಈ ಅಭಿಯಾನಕ್ಕೆ ಸಹಕರಿಸಿದ್ದಾರೆ. 

ಮುಂದಿನ 5 ದಿನಗಳಲ್ಲಿ 5 ಲಕ್ಷ ಗುರಿಯನ್ನು ತಲುಪುವ ಹಿನ್ನೆಲೆಯಲ್ಲಿ, ಸಾರ್ವಜನಿಕರು, ವಿದ್ಯಾರ್ಥಿಗಳು, ಈ ಅಭಿಯಾನದಲ್ಲಿ ಪಾಲ್ಗೋಳ್ಳುವ ಮೂಲಕ ಪ್ರಕೃತಿಮಾತೆಯ ಈ ಅರ್ಥಪೂರ್ಣ ಕಾರ್ಯಕ್ಕೆ  ಸಹಕಾರ ನೀಡಬೇಕೆಂದು  ವಿನಂತಿಸಿಕೊಳ್ಳುತ್ತೇವೆ ಎಂದು ಮಂಗಳೂರಿನಲ್ಲಿ ರಾಜ್ಯ ಸಹಕಾರ್ಯದರ್ಶಿ ಮಣಿಕಂಠ ಕಳಸ  ಮಾಧ್ಯಗಳಿಗೆ ತಿಳಿಸಿದ್ದಾರೆ .

ಇತ್ತೀಚಿನ ಸುದ್ದಿ

ಜಾಹೀರಾತು