8:15 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ  ಉಚಿತ ವಿದ್ಯುತ್ ಯೋಜನೆ ಕೈಬಿಟ್ಟಿಲ್ಲ: ಸಚಿವ ಸುನಿಲ್‌ ಕುಮಾರ್

05/09/2022, 18:47

ಬೆಂಗಳೂರು(reporterkarnataka.com): ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಯನ್ನು ರದ್ದು ಮಾಡಲಾಗಿದೆ ಎನ್ನುವ ಚರ್ಚೆ ನಡೆದಿದೆ.

ಈ ಕುರಿತು ಸ್ಪಷ್ಟನೆ ನೀಡಿರುವ ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬದವರಿಗೆ ಅಮೃತ ಜ್ಯೋತಿ ಯೋಜನೆಯಡಿ 75 ಯೂನಿಟ್ ವರೆಗೆ ಉಚಿತವಾಗಿ ವಿದ್ಯುತ್ ನೀಡುವ ಯೋಜನೆ ಅನುಷ್ಠಾನದ ಆದೇಶ ರದ್ದಾಗಿಲ್ಲ.

ಮಾರ್ಗಸೂಚಿಗಳನ್ನು ನೀಡಿದ್ದ ಸುತ್ತೋಲೆಯನ್ನು ಮಾತ್ರ ಹಿಂಪಡೆದುಕೊಳ್ಳಲಾಗಿದೆ ಎಂದಿದ್ದಾರೆ.

ಫಲಾನುಭವಿಗಳ ಆಯ್ಕೆಗಾಗಿ ನಿಗದಿಪಡಿಸಲಾಗಿದ್ದ ಕೆಲವು ಮಾನದಂಡಗಳನ್ನು ಪರಿಷ್ಕರಿಸಲು ತೀರ್ಮಾನಿಸಲಾಗಿದ್ದು, ಈ ಕಾರಣದಿಂದ ಸುತ್ತೋಲೆ ರದ್ದು ಮಾಡಲಾಗಿದೆ ಎಂದು ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು